
ತಿರುವನಂತಪುರಂ (ಕೇರಳ) – ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಜನವರಿ ೧೭ ರಂದು ಕೇರಳದ ಗುರುವಾಯೂರ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು. ಹಾಗೂ ತ್ರಿಪ್ರಯಾರ ಶ್ರೀರಾಮ ಮಂದಿರಕ್ಕೆ ಹೋಗಿ ಅಲ್ಲಿ ಕೂಡ ಪೂಜೆ ಸಲ್ಲಿಸಿದರು. ಪ್ರಧಾನಮಂತ್ರಿ ಮೋದಿ ಇವರು ಹಿಂದಿನ ದಿನ ಆಂಧ್ರಪ್ರದೇಶದಲ್ಲಿನ ಲೇಪಾಕ್ಷಿಯಲ್ಲಿನ ಪ್ರಾಚೀನ ವೀರಭದ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು. ಅವರು ದೇವಸ್ಥಾನದಲ್ಲಿ ರಾಮ ಭಜನೆ ಮಾಡಿದರು ಮತ್ತು ರಂಗನಾಥ ರಾಮಾಯಣದ ಮೇಲೆ ಆಧಾರಿತ ರಾಮಕಥೆ ಕೂಡ ನೋಡಿದ್ದರು.
Prayed at the sacred Guruvayur Temple. The divine energy of this Temple is immense. I prayed that every Indian be happy and prosperous. pic.twitter.com/eFpxWaa9BL
— Narendra Modi (@narendramodi) January 17, 2024
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ