
ತಿರುವನಂತಪುರಂ (ಕೇರಳ) – ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಜನವರಿ ೧೭ ರಂದು ಕೇರಳದ ಗುರುವಾಯೂರ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದರು. ಹಾಗೂ ತ್ರಿಪ್ರಯಾರ ಶ್ರೀರಾಮ ಮಂದಿರಕ್ಕೆ ಹೋಗಿ ಅಲ್ಲಿ ಕೂಡ ಪೂಜೆ ಸಲ್ಲಿಸಿದರು. ಪ್ರಧಾನಮಂತ್ರಿ ಮೋದಿ ಇವರು ಹಿಂದಿನ ದಿನ ಆಂಧ್ರಪ್ರದೇಶದಲ್ಲಿನ ಲೇಪಾಕ್ಷಿಯಲ್ಲಿನ ಪ್ರಾಚೀನ ವೀರಭದ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು. ಅವರು ದೇವಸ್ಥಾನದಲ್ಲಿ ರಾಮ ಭಜನೆ ಮಾಡಿದರು ಮತ್ತು ರಂಗನಾಥ ರಾಮಾಯಣದ ಮೇಲೆ ಆಧಾರಿತ ರಾಮಕಥೆ ಕೂಡ ನೋಡಿದ್ದರು.
Prayed at the sacred Guruvayur Temple. The divine energy of this Temple is immense. I prayed that every Indian be happy and prosperous. pic.twitter.com/eFpxWaa9BL
— Narendra Modi (@narendramodi) January 17, 2024
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ