ಕಾಂಗ್ರೆಸ್ ಸಚಿವ ಕೆ.ಎನ್. ರಾಜಣ್ಣ ನವರ ಖೇದಕರ ಹೇಳಿಕೆ !

ಬೆಂಗಳೂರು – ಅನೇಕ ಸ್ಥಳಗಳಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇರುವ ಶ್ರೀರಾಮನ ದೇವಾಲಯಗಳಿವೆ; ಆದರೆ ಭಾಜಪ ಚುನಾವಣೆಗಾಗಿ ದೇವಸ್ಥಾನಗಳನ್ನು ಕಟ್ಟುತ್ತಿದೆ. ಭಾಜಪ ಜನರಿಗೆ ಮೋಸ ಮಾಡುತ್ತಿದೆ. ಬಾಬ್ರಿ ಮಸೀದಿ ಬೀಳಿಸಿದಾಗ, ನಾನು ಅಯೋಧ್ಯೆಗೆ ಹೋಗಿದ್ದೆ. ನಂತರ ಗುಡಾರದಲ್ಲಿ ೨ ಗೊಂಬೆಗಳನ್ನಿಟ್ಟು ಅದಕ್ಕೆ ‘ರಾಮ‘ ಎಂದು ಕರೆಯಲು ಪ್ರಾರಂಭಿಸಿದರು. ನಾವು ಶ್ರೀರಾಮಮಂದಿರಕ್ಕೆ ಹೋದಾಗ, ಅಲ್ಲಿ ನಮಗೆ ಒಂದು ರೀತಿಯ ವಿಶಿಷ್ಟ ಸ್ಪಂದನಗಳ ಅರಿವಾಗುವುದು. ಅಯೋಧ್ಯೆಯಲ್ಲಿ ನನಗೆ ಏನೂ ಅನಿಸಲಿಲ್ಲ, ಎಂದು ಕಾಂಗ್ರೆಸ್ ಸರಕಾರದಲ್ಲಿಯ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
(ಸೌಜನ್ಯ: Tv9 Kannada)
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !