ಸಮಾಜವಾದಿ ಪಕ್ಷದ ನಾಯಕ ಮತ್ತು ಮುಲಾಯಮಸಿಂಹ ಇವರ ಸಹೋದರ ಶಿವಪಾಲ ಯಾದವ ಇವರ ಹೇಳಿಕೆ !

ಲಕ್ಷ್ಮಣಪುರಿ (ಉತ್ತರಪ್ರದೇಶ) – ೧೯೯೦ ಅಯೋಧ್ಯೆಯಲ್ಲಿ ಶ್ರೀರಾಮಜನ್ಮಭೂಮಿಯ ಆಂದೋಲನದ ಸಮಯದಲ್ಲಿ ಕಾರಸೇವಕರ ಮೇಲೆ ಆಗಿನ ಸಮಾಜವಾದಿ ಪಕ್ಷದ ಸರಕಾರದ ಮುಖ್ಯಮಂತ್ರಿ ಮುಲಾಯಂ ಸಿಂಹ ಯಾದವ ಇವರು ಗುಂಡು ಹಾರಿಸಿರುವುದು ಯೋಗ್ಯವಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಗುಂಡು ಹಾರಿಸುವ ನಿರ್ಣಯ ತೆಗೆದುಕೊಳ್ಳುವುದು ಆವಶ್ಯಕವಾಗಿತ್ತು. ಎಂದು ಸಮಾಜವಾದಿ ಪಕ್ಷದ ನಾಯಕ ಮತ್ತು ಮುಲಾಯಂಸಿಂಹ ಇವರ ಸಹೋದರ ಶಿವಪಾಲ ಯಾದವ ಇವರು ಗುಂಡು ಹಾರಾಟವನ್ನು ಬೆಂಬಲಿಸಿದರು.
ಸಂಪಾದಕೀಯ ನಿಲುವುಮತಾಂಧ ಮುಸಲ್ಮಾನರು ದೇವರ್ಸಥಾನವನ್ನು ಧ್ವಂಸ ಮಾಡುತ್ತಿದ್ದರೆ ಸಮಾಜವಾದಿ ಪಕ್ಷ ಅವರ ಮೇಲೆ ಗುಂಡು ಹಾರಿಸುತ್ತಿದ್ದರೇ ? ಮತಾಂಧ ಮುಸಲ್ಮಾನರು ಮಸೀದಿಯ ಹತ್ತಿರ ಬಂರುವ ಹಿಂದುಗಳ ಮೆರವಣಿಗೆಯ ಮೇಲೆ ದಾಳಿ ಮಾಡುತ್ತಾರೆ, ಆಗ ಅಧಿಕಾರದಲ್ಲಿ ಇರುವ ಕಥಿತ ಜಾತ್ಯತೀತ ಪಕ್ಷ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಂದಾದರೂ ಗುಂಡು ಹಾರಿಸುವರೆ ? ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸಲು ಕೇವಲ ಹಿಂದುಗಳನ್ನೇ ಜವಾಬ್ದಾರರನ್ನಾಗಿ ಮಾಡುತ್ತಾರೆ ಇದನ್ನು ತಿಳಿಯಿರಿ ! |
ಉಲ್ಲಾಸನಗರದಲ್ಲಿ ಚೈನೀಸ್ ಆಹಾರದಲ್ಲಿ ಮೃತಹಲ್ಲಿ ಪತ್ತೆ!
೬೩ ವರ್ಷದ ಮೌಲ್ವಿಯಿಂದ ೮ ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ
ಕೊಲ್ಹಾಪುರ ಮತ್ತು ಪುಣೆಯಲ್ಲಿ ಎರಡು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ !
Yoga Day : ಯೋಗವು ದೇಹವನ್ನು 40 ನೇ ವಯಸ್ಸಿನಲ್ಲಿ 20 ನೇ ವಯಸ್ಸಿಗಿಂತ ಹೆಚ್ಚು ಮೃದುವಾಗಿಸಲು (ಫ್ಲೆಕ್ಸಿಬಲ್) ಸಹಕಾರಿ! – ಪ್ರಧಾನಮಂತ್ರಿ
ಕೇಂದ್ರ ಸರಕಾರದಿಂದ 16 ರೀತಿಯ ಮಿಶ್ರ ಔಷಧಗಳ ಮೇಲೆ ನಿಷೇಧ !
ಸಂತ ಕಬೀರನಗರ (ಉತ್ತರ ಪ್ರದೇಶ) ಇಲ್ಲಿ ನಾಸಿರನಿಂದ ಆನಂದನ ಶಿರಚ್ಛೇದ