ಶ್ರೀರಾಮಮಂದಿರದ ಉದ್ಘಾಟನೆಗೆ ರಾಜ್ಯದಿಂದ ಹೋಗುವವರಿಗೆ ಯಾವುದೇ ತೊಂದರೆ ಆಗದಂತೆ ಕಾಳಜಿ ವಹಿಸಿ ! – ಗೃಹ ಸಚಿವ ಜಿ. ಪರಮೇಶ್ವರ್

ರಾಜ್ಯದ ಗೃಹ ಸಚಿವರಿಂದ ಪೊಲೀಸರಿಗೆ ಸೂಚನೆ !

ಬೆಂಗಳೂರು – ಶ್ರೀರಾಮಮಂದಿರದ ಉದ್ಘಾಟನೆಗಾಗಿ ರಾಜ್ಯದಿಂದ ಹೋಗುವ ಯಾವುದೇ ಭಕ್ತರಿಗೆ ತೊಂದರೆ ಆಗದಂತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ, ಕಾಳಜಿ ವಹಿಸಿ, ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಇವರು ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.