ಅಯೋಧ್ಯೆಯಿಂದ ‘ಸನಾತನ ಪ್ರಭಾತ’ದ ವಿಶೇಷ ವರದಿ !

ಅಯೋಧ್ಯೆ, ಜನವರಿ 19 (ಸುದ್ದಿ) – ಅಯೋಧ್ಯೆಗೆ ಭಾರತದಾದ್ಯಂತ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಅವರಿಗಾಗಿ ದೇವಸ್ಥಾನ ಟ್ರಷ್ಟ ಹಾಗೂ ಸರಕಾರದಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ, ಎಂದು ಮಿರ್ಜಾಪುರ (ಉತ್ತರ ಪ್ರದೇಶ) ಬಿಜೆಪಿ ಶಾಸಕ ಶ್ರೀ. ವಿನಿತ ಸಿಂಹ ಇವರು ಇಲ್ಲಿ ‘ಸನಾತನ ಪ್ರಭಾತ್’ ದಿನಪತ್ರಿಕೆಯ ವಿಶೇಷ ವರದಿಗಾರರೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ನಂತರ ಸಿಂಗ್ ಮಾತನಾಡುತ್ತಿದ್ದರು.
ನಂತರ ಮಾತನಾಡಿದ ಅವರು, ಇಂದು ಅಯೋಧ್ಯೆ ನಗರ ತ್ರೇತಾಯುಗದಲ್ಲಿದೆ ಎಂದು ಅರಿವಾಗುತ್ತಿದೆ. ಇಲ್ಲಿಗೆ ಬರುವ ಎಲ್ಲಾ ಭಕ್ತರಿಗೆ ತಂಗಲು ಮತ್ತು ಊಟ-ಪಾನೀಯದ ಎಲ್ಲಾ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒಬ್ಬ ಸಂತರಾಗಿದ್ದರೇ ನಮ್ಮ ಪ್ರಧಾನಿ ಸಂನ್ಯಾಸಿ ಪ್ರವೃತ್ತಿಯುಳ್ಳವರಾಗಿದ್ದಾರೆ. ಹೀಗಾಗಿ ಇಲ್ಲಿಗೆ ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಎಲ್ಲಾ ಭಕ್ತರು ದರ್ಶನ ಮತ್ತು ಈ ಸುಂದರ ಹರ್ಷೋದ್ಗಾರದ ಆನಂದವನ್ನು ಅನುಭವಿಸುವರು ಎಂದು ಹೇಳಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ