
ನವ ದೆಹಲಿ – ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಎಲ್ಲಾ ಉದ್ಯೋಗಿಗಳಿಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ನಿಮಿತ್ತ ರಾಷ್ಟ್ರವ್ಯಾಪಿ ರಜೆ ಘೋಷಿಸಿದೆ.
ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮ್ ಲಲ್ಲಾ ‘ಪ್ರಾಣಪ್ರತಿಷ್ಠಾಪನೆ’ ಸಮಾರಂಭದ ನಿಮಿತ್ತ ದೇಶಾದ್ಯಂತ ಆಚರಿಸಲಾಗುವ ಐತಿಹಾಸಿಕ ಸಮಾರಂಭದಲ್ಲಿ ಸಕ್ರಿಯವಾಗಿ ಭಾಗವಹಿಸಲು ರಿಲಯನ್ಸ್ ಇಂಡಸ್ಟ್ರೀಸ್ ಉದ್ಯೋಗಿಗಳಿಗೆ ಅವಕಾಶವನ್ನು ಒದಗಿಸುವ ಉದ್ದೇಶವನ್ನು ಈ ಕ್ರಮ ಕೈಗೊಂಡಿದೆ
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ