ಮಹಾರಾಷ್ಟ್ರ ಹಿಂದೂ ಕಟುಕರ ಮಟನ ಔದ್ಯೋಗಿಕ ಮಹಾಸಂಘದ ಶ್ಲಾಘನೀಯ ನಿರ್ಣಯ !

ಪುಣೆ – ಜನವರಿ ೨೨ ರಂದು ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ಮಹಾರಾಷ್ಟ್ರ ಹಿಂದೂ ಕಟುಕ ಮಟನ ಉದ್ಯೋಗದ ಎಲ್ಲಾ ವ್ಯವಹಾರ ನಿಲ್ಲಿಸಿ ಸಿಹಿ ಹಂಚಿ ಉತ್ಸವದಲ್ಲಿ ಸಹಭಾಗಿ ಆಗುವರು, ಎಂದು ಮಹಾರಾಷ್ಟ್ರ ಹಿಂದೂ ಕಟುಕ ಮಟನ ಔದ್ಯೋಗಿಕ ಮಹಾಸಂಘದ ಅಧ್ಯಕ್ಷ ಪ್ರಭಾಕರ ಕಾಂಬಳೆ ಇವರು ಘೋಷಿಸಿದರು.
ಪಾರಗಾವ ಸಾ.ಮಾ. ದೌಂಡ ತಾಲುಕ, ಖೇಡ ತಾಲೂಕಿನ ಮೋಯಿಯ ಹಾಗೂ ಪುರಂದರ ತಾಲೂಕಿನ ದಿವೆ ಇಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕೂಡ ಗ್ರಾಮ ಪಂಚಾಯತಿಯ ಮೂಲಕ ಈ ಆದೇಶ ಹೊರಡಿಸಿದ್ದಾರೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ