|

ನವ ದೆಹಲಿ – ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದ ನೇರ ಪ್ರಸಾರ, ಪೂಜೆ ಮತ್ತು ಮಹಾಪ್ರಸಾದ ಮುಂತಾದವುಗಳನ್ನು ತಮಿಳುನಾಡು ರಾಜ್ಯದ ದ್ರಮುಕ ಸರಕಾರ ನಿಷೇಧಿಸಿದೆ ಎಂದು ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್ ಇವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಆರೋಪಿಸಿದ್ದಾರೆ. ದ್ರಮುಕ ಸರಕಾರ ಈ ಆರೋಪ ತಳ್ಳಿ ಹಾಕಿದೆ. ತಮಿಳುನಾಡಿನ ಹಿಂದೂ ದತ್ತಿ ಇಲಾಖೆಯ ಸಚಿವ ಶೇಖರ ಬಾಬು ಇವರು, ದ್ರಮುಕ ಪಕ್ಷದ ಯುವ ಸಮ್ಮೇಳನ ನಡೆಯುತ್ತಿದೆ. ಆದ್ದರಿಂದ ಜನರ ಗಮನ ಬೇರೆಡೆ ಸೆಳೆಯಲು ಭಾಜಪ ಈ ರೀತಿಯ ವದಂತಿಗಳು ಹರಡುತ್ತಿದೆ. ದೇವಸ್ಥಾನದಲ್ಲಿ ಭಕ್ತರಿಗೆ ಶ್ರೀ ರಾಮನ ಹೆಸರಿನಲ್ಲಿ ಪೂಜೆ ಮಾಡಲು, ಪ್ರಸಾದ ವಿತರಿಸಲು ಯಾವುದೇ ನಿಷೇಧವಿಲ್ಲ ಎಂದು ಹೇಳಿದ್ದಾರೆ.
TN govt has banned watching live telecast of #AyodhaRamMandir programmes of 22 Jan 24. In TN there are over 200 temples for Shri Ram. In HR&CE managed temples no puja/bhajan/prasadam/annadanam in the name of Shri Ram is allowed. Police are stopping privately held temples also… pic.twitter.com/G3tNuO97xS
— Nirmala Sitharaman (@nsitharaman) January 21, 2024
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ