|

ನವ ದೆಹಲಿ – ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದ ನೇರ ಪ್ರಸಾರ, ಪೂಜೆ ಮತ್ತು ಮಹಾಪ್ರಸಾದ ಮುಂತಾದವುಗಳನ್ನು ತಮಿಳುನಾಡು ರಾಜ್ಯದ ದ್ರಮುಕ ಸರಕಾರ ನಿಷೇಧಿಸಿದೆ ಎಂದು ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್ ಇವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಆರೋಪಿಸಿದ್ದಾರೆ. ದ್ರಮುಕ ಸರಕಾರ ಈ ಆರೋಪ ತಳ್ಳಿ ಹಾಕಿದೆ. ತಮಿಳುನಾಡಿನ ಹಿಂದೂ ದತ್ತಿ ಇಲಾಖೆಯ ಸಚಿವ ಶೇಖರ ಬಾಬು ಇವರು, ದ್ರಮುಕ ಪಕ್ಷದ ಯುವ ಸಮ್ಮೇಳನ ನಡೆಯುತ್ತಿದೆ. ಆದ್ದರಿಂದ ಜನರ ಗಮನ ಬೇರೆಡೆ ಸೆಳೆಯಲು ಭಾಜಪ ಈ ರೀತಿಯ ವದಂತಿಗಳು ಹರಡುತ್ತಿದೆ. ದೇವಸ್ಥಾನದಲ್ಲಿ ಭಕ್ತರಿಗೆ ಶ್ರೀ ರಾಮನ ಹೆಸರಿನಲ್ಲಿ ಪೂಜೆ ಮಾಡಲು, ಪ್ರಸಾದ ವಿತರಿಸಲು ಯಾವುದೇ ನಿಷೇಧವಿಲ್ಲ ಎಂದು ಹೇಳಿದ್ದಾರೆ.
TN govt has banned watching live telecast of #AyodhaRamMandir programmes of 22 Jan 24. In TN there are over 200 temples for Shri Ram. In HR&CE managed temples no puja/bhajan/prasadam/annadanam in the name of Shri Ram is allowed. Police are stopping privately held temples also… pic.twitter.com/G3tNuO97xS
— Nirmala Sitharaman (@nsitharaman) January 21, 2024
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ