
ಚಿಕ್ಕಮಗಳೂರು – ಅಯೋಧ್ಯೆಯಲ್ಲಿ ಜನವರಿ ೨೨ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿರುವಾಗ ಚಿಕ್ಕಮಗಳೂರಿನ ಇನಾಮ ದತ್ತಾತ್ರೇಯ ಪೀಠದಲ್ಲಿ ರಾಮತಾರಕ ಹೋಮ ಮಾಡಲು ಸಿದ್ಧತೆ ಮಾಡಿದ್ದರು; ಆದರೆ ಹೋಮ ಮಾಡಲು ಸರಕಾರ ನಿಷೇಧ ಹೇರಿತು. ಇಲ್ಲಿ ಯಜ್ಞ ಶಾಲೆಗೆ ಬೀಗಮುದ್ರೆ ಹಾಕಿದರು. ಇನಾಮ ದತ್ತಾತ್ರೆಯ ದರ್ಗಾದ ಹತ್ತಿರ ಯಜ್ಞಶಾಲೆ ಇದ್ದೂ ಜನವರಿ ೨೨ ರಂದು ವಿಶೇಷ ಪೂಜೆಯ ಸಿದ್ಧತೆ ಮಾಡಿದ್ದರು; ಆದರೆ ಕೊನೆಯ ಕ್ಷಣದಲ್ಲಿ ಜಿಲ್ಲಾ ಆಡಳಿತದಿಂದ ರಾಮ ತಾರಕ ಹೋಮ ನಿಷೇಧಿಸಿದ್ದು ಅದರ ಬಗ್ಗೆ ವ್ಯವಸ್ಥಾಪಕ ಸಮಿತಿವು ಅಸಮಾಧಾನ ವ್ಯಕ್ತಪಡಿಸಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ