
ಅಯೋಧ್ಯೆ, ಜನವರಿ 22 (ಸುದ್ದಿ.) – ಜನವರಿ 22 ರಂದು, ಭದ್ರತಾ ಕಾರಣಗಳಿಗಾಗಿ ಶ್ರೀ ರಾಮ ಜನ್ಮಭೂಮಿಯಲ್ಲಿ ಹೊಸ ದೇವಾಲಯದ ಸ್ಥಳಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶಿಸಲು ಅವಕಾಶವಿತ್ತು; ಆದರೆ, ಇದರ ಹೊರತಾಗಿಯೂ ಅಯೋಧ್ಯಾನಗರಿ ಪ್ರವೇಶ ದ್ವಾರದಲ್ಲಿ ಪ್ರಾಣಪ್ರತಿಷ್ಠಾಪನೆಯ ಸಮಾರಂಭದಲ್ಲಿ ಸಾವಿರಾರು ಭಕ್ತರು ಸೇರಿದ್ದರು. ಇದರೊಂದಿಗೆ ಶ್ರೀರಾಮಲಲಾನ ದರ್ಶನಕ್ಕೆ ಲಕ್ಷಾಂತರ ಭಕ್ತರು ಅಯೋಧ್ಯಾನಗರಕ್ಕೆ ಆಗಮಿಸಿದ್ದಾರೆ. ಜನವರಿ 23 ರಿಂದ ಶ್ರೀ ರಾಮಲಲಾನ ದರ್ಶನವನ್ನು ಸಾಮಾನ್ಯ ಜನರು ಪಡೆಯಬಹುದಾಗಿದೆ. ಈ ಎಲ್ಲ ಭಕ್ತರು ಶ್ರೀರಾಮಲಲಾನ ದರ್ಶನಕ್ಕಾಗಿ ಕಾಯುತ್ತಿದ್ದಾರೆ.
#Exclusive footage coming from the main entrance of #ShriRamJanmbhoomi & Lata chowk, #Ayodhya.
Hindu eagerly waiting for welcoming our PM Shri. Narendra ji Modi.#RamMandirPranPrathistha #AyodhaRamMandir #JaiShreeRam श्री राम | Jai Siya Ram #SanatanPrabhatInAyodhya pic.twitter.com/IJYD8F6Cif
— Sanatan Prabhat (@SanatanPrabhat) January 22, 2024
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !