
ಇಂಪಾಲ (ಮಣಿಪುರ) – ಚಂದೆಲ ಜಿಲ್ಲೆಯಲ್ಲಿನ ಸಾಜಿಕ ಟೆಂಪಕ್ ಇಲ್ಲಿ ಅಸ್ಸಾಂ ರೈಫಲ್ಸ್ ನ ಓರ್ವ ಸೈನಿಕನು ತನ್ನ ೬ ಸಹಕಾರಿಗಳ ಮೇಲೆ ಗುಂಡು ಹಾರಿಸಿದನು ಮತ್ತು ನಂತರ ತಾನೂ ತನ್ನ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡನು. ಈ ಎಲ್ಲಾ ಸೈನಿಕರು ಮ್ಯಾನ್ಮಾರ್ ಗಡಿಯಲ್ಲಿ ನೇಮಕಗೊಂಡಿದ್ದರು. ಈ ಎಲ್ಲಾ ಗಾಯಗೊಂಡಿರುವ ಸೈನಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಅವರ ಆರೋಗ್ಯ ಸ್ಥಿರವಾಗಿ ಇದೆ, ಎಂದು ಹೇಳಿದರು. ಈ ಘಟನೆ ಯಾವ ಕಾರಣದಿಂದ ನಡೆದಿದೆ ಇದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ಅಸ್ಸಾಂ ರೈಫಲ್ಲಿನ ಪೊಲೀಸ ಅಧಿಕಾರಿಯು, ಈ ಎಲ್ಲಾ ಸೈನಿಕರು ಮಣಿಪುರದ ಹೊರಗಿನವರಾಗಿದ್ದಾರೆ. ಈ ಘಟನೆಯ ಜೊತೆಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಯಾವುದೇ ಸಂಬಂಧವಿಲ್ಲ, ಎಂದು ಹೇಳಿದ್ದಾರೆ.
(ಸೌಜನ್ಯ – Hindustan Times)
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !