ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಇವರ ಹೇಳಿಕೆ !

ಬೆಂಗಳೂರು – ನಾನು ಸಂವಿಧಾನದ ಭಕ್ತನಾಗಿದ್ದೇನೆ. ನನಗೆ ರಾಮನ ಮೇಲೆ ಭಕ್ತಿ ಇಲ್ಲ. ಆದ್ದರಿಂದ ನಾನು ಶ್ರೀರಾಮ ಮಂದಿರಕ್ಕೆ ಹೋಗುತ್ತಿಲ್ಲ. ಯಾರಾದರೂ ಕರೆದರೆ ದೇವಸ್ಥಾನದ ವಾಸ್ತು ಶಿಲ್ಪ ನೋಡಲು ಅಯೋಧ್ಯೆಗೆ ಹೋಗುವೆ, ಎಂದು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಇವರು ಹೇಳಿಕೆ ನೀಡಿದರು. ಭಾಜಪ ೩ ಕೋಟಿ ಜನರಿಗೆ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದೆ, ಈ ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.
ಪ್ರಿಯಾಂಕ್ ಖರ್ಗೆ ಮಾತು ಮುಂದುವರೆಸಿ, ಕಾಂಗ್ರೆಸ್ ಶ್ರೀರಾಮ ಮಂದಿರಕ್ಕೆ ವಿರೋಧಿಸಿಲ್ಲ. ಶಂಕರಾಚಾರ್ಯರು ವಿರೋಧಿಸಿದರು. (ಯಾವುದೇ ಶಂಕರಾಚಾರ್ಯರು ಶ್ರೀರಾಮ ಮಂದಿರವನ್ನು ವಿರೋಧಿಸಿಲ್ಲ, ಖರ್ಗೆ ಇವರು ಉದ್ದೇಶಪೂರ್ವಕವಾಗಿ ಸುಳ್ಳು ಮಾತನಾಡುತ್ತಿದ್ದಾರೆ – ಸಂಪಾದಕರು) ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಾಧು ಸಂತರು ಮಾಡಬೇಕು. ‘ಅಪೂರ್ಣ ಮಂದಿರದ ಉದ್ಘಾಟನೆ ಆಗಬಾರದೆಂದು’ ಶಂಕರಾಚಾರ್ಯರು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಏಕೆ ಉತ್ತರ ನೀಡುತ್ತಿದೆ ? ಅಧಿಕಾರದಲ್ಲಿರುವ ಭಾಜಪದವರು ಇರುವರು ಅಲ್ಲವೇ ? ಅವರು ಉತ್ತರ ನೀಡಬೇಕು. ನಮ್ಮ ಕಾರ್ಯಕರ್ತರು ಅವರ ಇಚ್ಛೆಯ ಪ್ರಕಾರ ಮಾಡಬೇಕೆಂದು ಮುಖ್ಯಸ್ಥರು ಹೇಳಿದ್ದಾರೆ. ನಾನು ಬುದ್ಧ ಮತ್ತು ಬಸವರಾಜ ಸ್ವಾಮಿಯ ತತ್ವಗಳನ್ನು ಪಾಲಿಸುತ್ತೇನೆ ಎಂದು ಹೇಳಿದರು.
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ