ತೆಲಂಗಾಣದ ಮೇಡಕ ಜಿಲ್ಲೆಯ ಒಂದು ಹಳ್ಳಿಯಲ್ಲಿಯ ಘಟನೆ !
ಸಂಗಾರೆಡ್ಡಿ (ತೆಲಂಗಾಣ) – ತೆಲಂಗಾಣದ ಮೇಡಕ ಜಿಲ್ಲೆಯ ಗ್ರಾಮವೊಂದರಲ್ಲಿ ಒಬ್ಬ ಮುಸಲ್ಮಾನ ಯುವಕನು ಕೇಸರಿ ಧ್ವಜಕ್ಕೆ ಅವಮಾನ ಮಾಡಿ ಅದರ ವೀಡಿಯೋವನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದನು. ಇದರಿಂದ ರೊಚ್ಚಿಗೆದ್ದ ಜನರು ಈ ಯುವಕನನ್ನು ಹುಡುಕಿ ಅವನನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಈ ವೇಳೆ ಜನರು ‘ಜಯ ಶ್ರೀರಾಮ್‘ ಘೋಷಣೆ ಕೂಗುತ್ತಿದ್ದರು. ಆನಂತರ ಅವನ ವಿರುದ್ಧ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರಿಂದ ಪೊಲೀಸರಲ್ಲಿ ದೂರನ್ನು ದಾಖಲಿಸಲಾಯಿತು. ಪೋಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ ಈ ಯುವಕನೂ ಕೂಡ ಗ್ರಾಮಸ್ಥರ ವಿರುದ್ಧ ಥಳಿಸಿರುವ ದೂರನ್ನು ನೀಡಿದ ನಂತರ ಪೊಲೀಸರು ಗ್ರಾಮಸ್ಥರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ಸೌಜನ್ಯ:BIHAR 24 NEWS)
ಸಂಪಾದಕರ ನಿಲುವು* ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರದಂತೆ ಕಾನೂನು ಬದ್ಧ ಮಾರ್ಗಗಳನ್ನು ಪ್ರಯತ್ನಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಜನರು ಈಗ ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿದ್ದರೆ, ಅದು ಸರಕಾರದ ಮತ್ತು ಪೊಲೀಸ್ ರ ವೈಫಲ್ಯವೇ ಆಗಿದೆ. ಈಗ ಅದರ ಬಗ್ಗೆ ಯೋಚಿಸುವುದು ಅವಶ್ಯಕವಾಗಿದೆ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ