
ಡೆಹರಾಡೂನ (ಉತ್ತರಾಖಂಡ) – ಉತ್ತರಾಖಂಡ ವಕ್ಫ್ ಬೋರ್ಡ್ ಅಡಿಯಲ್ಲಿ ನಡೆಸುತ್ತಿರುವ ಮದರಸಾಗಳ ಹೊಸ ಪಠ್ಯಕ್ರಮದಲ್ಲಿ ಭಗವಾನ್ ಶ್ರೀರಾಮನ ಕಥೆಯನ್ನು ಸಹ ಸೇರಿಸಲಾಗುವುದು. ವಕ್ಫ್ ಬೋರ್ಡ್ ಅಡಿಯಲ್ಲಿ ರಾಜ್ಯಾದ್ಯಂತ ೧೧೭ ಮದರಸಾಗಳನ್ನು ನಡೆಸಲಾಗುತ್ತಿದೆ.
ವಕ್ಫ್ ಬೋರ್ಡ್ನ ಅಧ್ಯಕ್ಷ ಶಾದಾಬ ಶಾಮ್ಸ ಮಾತನಾಡುತ್ತಾ, ಈ ವರ್ಷ ಮಾರ್ಚ್ನಲ್ಲಿ ಪ್ರಾರಂಭವಾಗುವ ಶಾಲೆಗಳಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ಶ್ರೀರಾಮನು ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ. ಪ್ರತಿಯೊಬ್ಬರೂ ಅವರ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಅನುಸರಿಸಬೇಕು. ತಂದೆಯ ವಚನ ಪೂರ್ಣ ಮಾಡುವುದಕ್ಕಾಗಿ ಶ್ರೀರಾಮನು ಸಿಂಹಾಸನವನ್ನು ತೊರೆದು ಕಾಡಿಗೆ ಹೋದರು. ಶ್ರೀರಾಮನಂತಹ ಮಗ ಯಾರಿಗೆ ಬೇಡವೇ ? ಮದರಸಾದಲ್ಲಿಯ ವಿದ್ಯಾರ್ಥಿಗಳಿಗೆ ಪ್ರವಾದಿ ಮಹಮ್ಮದ್ ಅವರೊಂದಿಗೆ ಶ್ರೀರಾಮನ ಜೀವನವನ್ನು ಕಲಿಸಲಾಗುವುದು ಎಂದರು.
ಸಂಪಾದಕೀಯ ನಿಲುವುಉತ್ತರಾಖಂಡ ವಕ್ಫ್ ಮಂಡಳಿಯ ಶ್ಲಾಘನೀಯ ನಿರ್ಧಾರ ! ದೇಶದಲ್ಲಿ ಪ್ರತಿಯೊಂದು ಮದರಸಾದಲ್ಲಿ ಹೀಗೆ ಮಾಡುವುದು ಅವಶ್ಯಕವಾಗಿದೆ. ಕೇವಲ ಶ್ರೀರಾಮನದೇ ಅಲ್ಲ, ಹಿಂದೂಗಳ ಪ್ರತಿಯೊಂದು ದೇವತೆಗಳ ವಿಷಯದ ಬಗ್ಗೆ ಶಿಕ್ಷಣ ಕೊಡಬೇಕು, ಆಗ ಮದರಸಾಗಳಿಂದ ಶಿಕ್ಷಣಪಡೆದ ವಿದ್ಯಾರ್ಥಿಗಳ ಮೇಲೆ ಯೋಗ್ಯ ಸಂಸ್ಕಾರವಾಗುವುದು ಮತ್ತು ಅವರು ಭಾರತದ ಆದರ್ಶ ಪ್ರಜೆಗಳಾಗುವರು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !