
ಡೆಹರಾಡೂನ (ಉತ್ತರಾಖಂಡ) – ಉತ್ತರಾಖಂಡ ವಕ್ಫ್ ಬೋರ್ಡ್ ಅಡಿಯಲ್ಲಿ ನಡೆಸುತ್ತಿರುವ ಮದರಸಾಗಳ ಹೊಸ ಪಠ್ಯಕ್ರಮದಲ್ಲಿ ಭಗವಾನ್ ಶ್ರೀರಾಮನ ಕಥೆಯನ್ನು ಸಹ ಸೇರಿಸಲಾಗುವುದು. ವಕ್ಫ್ ಬೋರ್ಡ್ ಅಡಿಯಲ್ಲಿ ರಾಜ್ಯಾದ್ಯಂತ ೧೧೭ ಮದರಸಾಗಳನ್ನು ನಡೆಸಲಾಗುತ್ತಿದೆ.
ವಕ್ಫ್ ಬೋರ್ಡ್ನ ಅಧ್ಯಕ್ಷ ಶಾದಾಬ ಶಾಮ್ಸ ಮಾತನಾಡುತ್ತಾ, ಈ ವರ್ಷ ಮಾರ್ಚ್ನಲ್ಲಿ ಪ್ರಾರಂಭವಾಗುವ ಶಾಲೆಗಳಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ಶ್ರೀರಾಮನು ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ. ಪ್ರತಿಯೊಬ್ಬರೂ ಅವರ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಅನುಸರಿಸಬೇಕು. ತಂದೆಯ ವಚನ ಪೂರ್ಣ ಮಾಡುವುದಕ್ಕಾಗಿ ಶ್ರೀರಾಮನು ಸಿಂಹಾಸನವನ್ನು ತೊರೆದು ಕಾಡಿಗೆ ಹೋದರು. ಶ್ರೀರಾಮನಂತಹ ಮಗ ಯಾರಿಗೆ ಬೇಡವೇ ? ಮದರಸಾದಲ್ಲಿಯ ವಿದ್ಯಾರ್ಥಿಗಳಿಗೆ ಪ್ರವಾದಿ ಮಹಮ್ಮದ್ ಅವರೊಂದಿಗೆ ಶ್ರೀರಾಮನ ಜೀವನವನ್ನು ಕಲಿಸಲಾಗುವುದು ಎಂದರು.
ಸಂಪಾದಕೀಯ ನಿಲುವುಉತ್ತರಾಖಂಡ ವಕ್ಫ್ ಮಂಡಳಿಯ ಶ್ಲಾಘನೀಯ ನಿರ್ಧಾರ ! ದೇಶದಲ್ಲಿ ಪ್ರತಿಯೊಂದು ಮದರಸಾದಲ್ಲಿ ಹೀಗೆ ಮಾಡುವುದು ಅವಶ್ಯಕವಾಗಿದೆ. ಕೇವಲ ಶ್ರೀರಾಮನದೇ ಅಲ್ಲ, ಹಿಂದೂಗಳ ಪ್ರತಿಯೊಂದು ದೇವತೆಗಳ ವಿಷಯದ ಬಗ್ಗೆ ಶಿಕ್ಷಣ ಕೊಡಬೇಕು, ಆಗ ಮದರಸಾಗಳಿಂದ ಶಿಕ್ಷಣಪಡೆದ ವಿದ್ಯಾರ್ಥಿಗಳ ಮೇಲೆ ಯೋಗ್ಯ ಸಂಸ್ಕಾರವಾಗುವುದು ಮತ್ತು ಅವರು ಭಾರತದ ಆದರ್ಶ ಪ್ರಜೆಗಳಾಗುವರು ! |
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!