
ಅಯೋಧ್ಯೆ (ಉತ್ತರ ಪ್ರದೇಶ) – ಜ್ಞಾನವಾಪಿ ಪ್ರಕರಣದ ಕುರಿತು ಭಾರತೀಯ ಪುರಾತತ್ವ ಸಮೀಕ್ಷೆಯ ವರದಿಯ ಕುರಿತು, ಈ ಪ್ರಕರಣದ ವಕೀಲ ಪೂ. ಹರಿ ಶಂಕರ್ ಜೈನ್ ಇವರು, ಜ್ಞಾನವಾಪಿ ಮಸೀದಿಯ ಜಾಗದಲ್ಲಿ ಒಂದು ದೇವಸ್ಥಾನವಿತ್ತು ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.
The government should declare #Gyanvapi as a national monument. – Advocate H.H. @adv_hsjain
Ayodhya (Uttar Pradesh) – Citing the #GyanvapiASIReport the advocate of this case, H.H. (Adv.) Hari Shankar Jain said that, it clearly mentions that a temple existed on the site of… pic.twitter.com/gCgVKKeerZ
— Sanatan Prabhat (@SanatanPrabhat) January 27, 2024
ಭಾರತ ಸರಕಾರವು ಈ ವಿಷಯದಲ್ಲಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಈ ಸ್ಥಳವನ್ನು ‘ರಾಷ್ಟ್ರೀಯ ಸ್ಮಾರಕ’ ಎಂದು ಘೋಷಿಸಬೇಕು. ಅಲ್ಲದೆ, ಇಡೀ ಪ್ರದೇಶವನ್ನು ಹಿಂದೂಗಳ ಕೈಗೆ ಒಪ್ಪಿಸುವ ಕಾನೂನು ಜಾರಿಯಾಗಬೇಕು. ಅಯೋಧ್ಯೆಯಲ್ಲಿರುವಂತೆ ಇಲ್ಲಿಯೂ ಮಂದಿರ ನಿರ್ಮಿಸಬೇಕು ಇದರಿಂದ ಪೂಜೆ ಪ್ರಾರಂಭವಾಗುವುದು ಎಂದು ಹೇಳಿದರು.
ಸ್ವದೇಶಿ ನಿರ್ಮಿತ 3 ಯುದ್ಧನೌಕೆಗಳು ಭಾರತೀಯ ನೌಕಾಪಡೆಗೆ ಸೇರ್ಪಡೆ!
ಕಲಬುರಗಿ : ಅತ್ಯಾಚಾರಿ ರಜಾಕ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಧುಳೆ – ಪುಂಡರಿಂದ ಪೊಲೀಸರಿಗೆ ಒದೆ ಮತ್ತು ಹಲ್ಲೆ: 3 ಆರೋಪಿಗಳ ಬಂಧನ!
ಉಲ್ಲಾಸನಗರದಲ್ಲಿ ಚೈನೀಸ್ ಆಹಾರದಲ್ಲಿ ಮೃತಹಲ್ಲಿ ಪತ್ತೆ!
೬೩ ವರ್ಷದ ಮೌಲ್ವಿಯಿಂದ ೮ ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ
ಕೊಲ್ಹಾಪುರ ಮತ್ತು ಪುಣೆಯಲ್ಲಿ ಎರಡು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ !