
ಓಟಾವಾ (ಕೆನಡಾ) – ಭಾರತ ನಮಗೆ ಸಹಕಾರ ನೀಡುತ್ತಿದೆ, ಆದ್ದರಿಂದ ಎರಡೂ ದೇಶಗಳಲ್ಲಿನ ಸಂಬಂಧ ಸುಧಾರಿಸುತ್ತಿದೆ. ನಾವು ಹರದೀಪ ಸಿಂಹ ನಿಜ್ಜರ್ ಪ್ರಕರಣದಲ್ಲಿ ಮುಂದುವರೆದಿದ್ದೇವೆ. ಭಾರತದ ರಾಷ್ಟ್ರೀಯ ಸುರಕ್ಷಾ ಸಲಹೆಗಾರರ ಜೊತೆಗೆ ಚರ್ಚೆಯ ಪರಿಣಾಮ ಸಕಾರಾತ್ಮಕವಾಗಿ ಕಾಣುತ್ತಿದೆ. ಅಮೇರಿಕಾದ ಆರೋಪದ ನಂತರ ಭಾರತವು ನಮ್ಮ ಜೊತೆಗೆ ಸಹಕಾರ ಹೆಚ್ಚಿಸಿದೆ, ಎಂದು ಕೆನಡಾದ ರಾಷ್ಟ್ರೀಯ ಸುರಕ್ಷಾ ಸಲಹೆಗಾರ ಜೋಡಿ ಥಾಮಸ್ ಇವರು ಕೆನಡಾದ ‘ಸಿಟಿವಿ’ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದರು. ಖಲಿಸ್ತಾನಿ ಭಯೋತ್ಪಾದಕ ಗುರುಪತವಂತ ಸಿಂಹನ ಹತ್ಯೆಯ ಪ್ರಯತ್ನ ಮಾಡಿರುವ ಕುರಿತು ಅಮೆರಿಕ ಭಾರತದ ಮೇಲೆ ಆರೋಪ ಮಾಡಿತ್ತು.
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಇದು ನಿಮ್ಮಿಬ್ಬರ ನಡುವಿನ ಪ್ರಶ್ನೆಯಾಗಿದ್ದು, ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಿ! – ಚೀನಾದ ಸಲಹೆ
ರಷ್ಯಾ ತೈಲ ಸಾಗಣೆ ನೌಕೆಯ ಭಾರತೀಯ ಕ್ಯಾಪ್ಟನ್ ಬಂಧನ; ರಷ್ಯಾ ಆಕ್ರೋಶ
ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್