
ಓಟಾವಾ (ಕೆನಡಾ) – ಭಾರತ ನಮಗೆ ಸಹಕಾರ ನೀಡುತ್ತಿದೆ, ಆದ್ದರಿಂದ ಎರಡೂ ದೇಶಗಳಲ್ಲಿನ ಸಂಬಂಧ ಸುಧಾರಿಸುತ್ತಿದೆ. ನಾವು ಹರದೀಪ ಸಿಂಹ ನಿಜ್ಜರ್ ಪ್ರಕರಣದಲ್ಲಿ ಮುಂದುವರೆದಿದ್ದೇವೆ. ಭಾರತದ ರಾಷ್ಟ್ರೀಯ ಸುರಕ್ಷಾ ಸಲಹೆಗಾರರ ಜೊತೆಗೆ ಚರ್ಚೆಯ ಪರಿಣಾಮ ಸಕಾರಾತ್ಮಕವಾಗಿ ಕಾಣುತ್ತಿದೆ. ಅಮೇರಿಕಾದ ಆರೋಪದ ನಂತರ ಭಾರತವು ನಮ್ಮ ಜೊತೆಗೆ ಸಹಕಾರ ಹೆಚ್ಚಿಸಿದೆ, ಎಂದು ಕೆನಡಾದ ರಾಷ್ಟ್ರೀಯ ಸುರಕ್ಷಾ ಸಲಹೆಗಾರ ಜೋಡಿ ಥಾಮಸ್ ಇವರು ಕೆನಡಾದ ‘ಸಿಟಿವಿ’ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದರು. ಖಲಿಸ್ತಾನಿ ಭಯೋತ್ಪಾದಕ ಗುರುಪತವಂತ ಸಿಂಹನ ಹತ್ಯೆಯ ಪ್ರಯತ್ನ ಮಾಡಿರುವ ಕುರಿತು ಅಮೆರಿಕ ಭಾರತದ ಮೇಲೆ ಆರೋಪ ಮಾಡಿತ್ತು.
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!