ಪುತ್ತೂರಿನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಮತಾಂಧ ಮುಸ್ಲಿಂನ ಬಂಧನ

ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಮತಾಂಧನಿಗೆ ವಶಕ್ಕೆ ನೀಡುವಂತೆ ಹಿಂದೂಗಳ ಆಗ್ರಹ !

ಪುತ್ತೂರು – ಇಲ್ಲಿ ಶಾಕಿರ್ ಪುತ್ತೂರು ಇವನು ಓರ್ವ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ನಂತರ ಪೊಲೀಸರು ಅವನನ್ನು ಬಂಧಿಸಿದ್ದರು. ಕಿರುಕುಳ ನೀಡಿದ ಘಟನೆಯಿಂದ ಆಕ್ರೋಶಗೊಂಡ ಹಿಂದುಗಳು ಪೊಲೀಸ್ ಠಾಣೆಗೆ ನುಗ್ಗಿ ಅವನಿಗೆ ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿದರು.

ಸಂಪಾದಕರ ನಿಲುವು

* ಇಂತಹ ಕಾಮುಕರಿಗೆ ಷರಿಯಾ ಕಾನೂನಿನ ಪ್ರಕಾರ ಕೈಕಾಲು ಮುರಿಯುವ ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಡಿ !