ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಮತಾಂಧನಿಗೆ ವಶಕ್ಕೆ ನೀಡುವಂತೆ ಹಿಂದೂಗಳ ಆಗ್ರಹ !

ಪುತ್ತೂರು – ಇಲ್ಲಿ ಶಾಕಿರ್ ಪುತ್ತೂರು ಇವನು ಓರ್ವ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ನಂತರ ಪೊಲೀಸರು ಅವನನ್ನು ಬಂಧಿಸಿದ್ದರು. ಕಿರುಕುಳ ನೀಡಿದ ಘಟನೆಯಿಂದ ಆಕ್ರೋಶಗೊಂಡ ಹಿಂದುಗಳು ಪೊಲೀಸ್ ಠಾಣೆಗೆ ನುಗ್ಗಿ ಅವನಿಗೆ ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿದರು.
ಅಪ್ರಾಪ್ತೆಗೆ ಕಿರುಕುಳ; ಅನ್ಯಕೋಮಿನ ಯುವಕ ಅರೆಸ್ಟ್ – ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ https://t.co/2w8SNJpRqD#Harrasment #Puttur #Youth #Mangaluru #DakshinaKannada
— PublicTV (@publictvnews) January 28, 2024
ಸಂಪಾದಕರ ನಿಲುವು* ಇಂತಹ ಕಾಮುಕರಿಗೆ ಷರಿಯಾ ಕಾನೂನಿನ ಪ್ರಕಾರ ಕೈಕಾಲು ಮುರಿಯುವ ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಡಿ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !