
ರಾಯಚೂರು – ರಾಯಚೂರಿನ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನನ ಪ್ರತಿಮೆಗೆ ಜನವರಿ ೩೧ ರಂದು ಅಪರಿಚಿತರು ಚಪ್ಪಲಿಹಾರ ಹಾಕಿದನಂತರ ಹಿಂಸಾಚಾರ ನಡೆದಿದೆ. ಜನರು ಹೆದ್ದಾರಿ ತಡೆದು ರಸ್ತೆಯ ಮೇಲೆ ಟೈರಗಳನ್ನು ಸುಟ್ಟರು. ಹಾಗೆಯೇ ಧ್ವಂಸ ಮಾಡಿದರು. ಈ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೋಲೀಸರು ಲಾಠಿಪ್ರಹಾರ ಮಾಡಿದರು. ಜನರು ಟಿಪ್ಪು ಸುಲ್ತಾನನ ಪ್ರತಿಮೆಗೆ ಚಪ್ಪಲಿಹಾರ ಹಾಕಿದವನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ