ಚಂಪೈ ಸೊರೆನ್ ನೂತನ ಮುಖ್ಯಮಂತ್ರಿ

ರಾಂಚಿ (ಜಾರ್ಖಂಡ್) – ಜಾರ್ಖಂಡ್ ನ ‘ಜಾರ್ಖಂಡ್ ಮುಕ್ತಿ ಮೋರ್ಚಾ’ ಸರಕಾರದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜನವರಿ 31 ರಂದು ರಾತ್ರಿ 8:30 ರ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಕ್ಕೂ ಮುನ್ನ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ವಿಚಾರಣೆ ಪೂರ್ಣಗೊಂಡ ನಂತರ ಮುಖ್ಯಮಂತ್ರಿ ಸೊರೆನ್ ತಮ್ಮ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
Jharkhand Politics: Resignation of Jharkhand Chief Minister #HemantSoren.
Champai Soren to become the new Chief Minister.
हेमंत सोरेन l चंपई सोरेन #EnforcementDirectorate pic.twitter.com/FSEzpcMQMf
— Sanatan Prabhat (@SanatanPrabhat) February 1, 2024
ಅವರ ರಾಜೀನಾಮೆ ನಂತರ ಪಕ್ಷದ ಹಿರಿಯ ನಾಯಕ ಮತ್ತು ಚಂಪೈ ಸೊರೆನ್ ಮುಖ್ಯಮಂತ್ರಿಯಾಗುತ್ತಾರೆ. ಅವರು ಹೇಮಂತ್ ಸೋರೆನ್ ಅವರ ಸಂಬಂಧಿ ಅಲ್ಲ. ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಹೇಮಂತ್ ಸೊರೇನ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC