
ಹತ್ರಾಸ್ (ಉತ್ತರ ಪ್ರದೇಶ) – ಜ್ಞಾನವಾಪಿ ದೊರಕಿದೆ. ಶ್ರೀಕೃಷ್ಣ ಜನ್ಮಭೂಮಿ ಸಂದರ್ಭದಲ್ಲೂ ಇದೇ ರೀತಿಯ ನಿರ್ಣಯ ಬರಲಿದೆ ಎಂದು ಸ್ವಾಮಿ ರಾಮಭದ್ರಾಚಾರ್ಯ ಮಹಾರಾಜರು ಹೇಳಿಕೆ ನೀಡಿದ್ದಾರೆ.
A verdict similar to the #Gyanvapi case will come regarding the Shri Krishna Janmabhoomi.
– Swami Rambhadracharya Maharaj #GyanvapiMandir #ReclaimTemples pic.twitter.com/yV01HTnTSI— Sanatan Prabhat (@SanatanPrabhat) February 1, 2024
ಹತ್ರಾಸ್ನ ಲಾಡಪುರ ಗ್ರಾಮದಲ್ಲಿ ನಡೆಯುತ್ತಿರುವ ರಾಮಕಥೆಯ ಸಮಯದಲ್ಲಿ ಅವರು ಹೇಳಿದರು, ತಮ್ಮ ಮಾತನ್ನು ಮುಂದುವರೆಸಿ, ಸಂಪೂರ್ಣ ವಾತಾವರಣ ರಾಮಮಯವಾಗಿದೆ ಎಂದು. 2024ರ ಲೋಕಸಭೆ ಚುನಾವಣೆ ಬರಲಿದೆ. ರಾಮ-ಸೀತೆಯನ್ನು ಪ್ರೀತಿಸದ ವಿರೋಧಿಗಳಿಗೆ ಮತ ಹಾಕುವುದಿಲ್ಲ ಎಂದು ಎಲ್ಲರೂ ಪ್ರತಿಜ್ಞೆ ಮಾಡಬೇಕು. ‘ವಿರೋಧಿಗಳು ಶ್ರೀರಾಮಲಲ್ಲಾನ (ಶ್ರೀರಾಮನ ಮಗುವಿನ ರೂಪ) ದೇವಸ್ಥಾನಕ್ಕೆ ಹೋಗದಿದ್ದರೆ ಮತ ಹಾಕಲು ಅವರಿಗೆ ಯಾವ ಹಕ್ಕಿದೆ ? ಎಂದು ಹೇಳಿದರು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ