
ಹತ್ರಾಸ್ (ಉತ್ತರ ಪ್ರದೇಶ) – ಜ್ಞಾನವಾಪಿ ದೊರಕಿದೆ. ಶ್ರೀಕೃಷ್ಣ ಜನ್ಮಭೂಮಿ ಸಂದರ್ಭದಲ್ಲೂ ಇದೇ ರೀತಿಯ ನಿರ್ಣಯ ಬರಲಿದೆ ಎಂದು ಸ್ವಾಮಿ ರಾಮಭದ್ರಾಚಾರ್ಯ ಮಹಾರಾಜರು ಹೇಳಿಕೆ ನೀಡಿದ್ದಾರೆ.
A verdict similar to the #Gyanvapi case will come regarding the Shri Krishna Janmabhoomi.
– Swami Rambhadracharya Maharaj #GyanvapiMandir #ReclaimTemples pic.twitter.com/yV01HTnTSI— Sanatan Prabhat (@SanatanPrabhat) February 1, 2024
ಹತ್ರಾಸ್ನ ಲಾಡಪುರ ಗ್ರಾಮದಲ್ಲಿ ನಡೆಯುತ್ತಿರುವ ರಾಮಕಥೆಯ ಸಮಯದಲ್ಲಿ ಅವರು ಹೇಳಿದರು, ತಮ್ಮ ಮಾತನ್ನು ಮುಂದುವರೆಸಿ, ಸಂಪೂರ್ಣ ವಾತಾವರಣ ರಾಮಮಯವಾಗಿದೆ ಎಂದು. 2024ರ ಲೋಕಸಭೆ ಚುನಾವಣೆ ಬರಲಿದೆ. ರಾಮ-ಸೀತೆಯನ್ನು ಪ್ರೀತಿಸದ ವಿರೋಧಿಗಳಿಗೆ ಮತ ಹಾಕುವುದಿಲ್ಲ ಎಂದು ಎಲ್ಲರೂ ಪ್ರತಿಜ್ಞೆ ಮಾಡಬೇಕು. ‘ವಿರೋಧಿಗಳು ಶ್ರೀರಾಮಲಲ್ಲಾನ (ಶ್ರೀರಾಮನ ಮಗುವಿನ ರೂಪ) ದೇವಸ್ಥಾನಕ್ಕೆ ಹೋಗದಿದ್ದರೆ ಮತ ಹಾಕಲು ಅವರಿಗೆ ಯಾವ ಹಕ್ಕಿದೆ ? ಎಂದು ಹೇಳಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ