ಇಂದು ಸಚಿವಸಂಪುಟ ಸಭೆಯಲ್ಲಿ ಚರ್ಚೆ

ಡೆಹರಾಡೂನ್ (ಉತ್ತರಾಖಂಡ) – ಸಮಾನ ನಾಗರಿಕ ಕಾನೂನಿಗಾಗಿ ಉತ್ತರಾಖಂಡ ಸರಕಾರವು ರಚಿಸಿರುವ ತಜ್ಞರ ಸಮಿತಿಯು ಕಾಯಿದೆಯ ಅಂತಿಮ ಕರಡನ್ನು ಸರಕಾರಕ್ಕೆ ಸಲ್ಲಿಸಿದೆ. ಸಮಿತಿಯ ಅಧ್ಯಕ್ಷ ರಂಜನಾ ಪ್ರಕಾಶ ದೇಸಾಯಿ ಅವರು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತಿಮ ಕರಡು ಪ್ರತಿಯನ್ನು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಅವರಿಗೆ ಸಲ್ಲಿಸಿದರು. ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಧಾಮಿ ಮಾತನಾಡಿ, ನಾವು ಬಹಳದಿನಗಳಿಂದ ಕರಡು ಪ್ರತಿಗಾಗಿ ಕಾಯುತ್ತಿದ್ದೇವೆ. ಈಗ ಸಮಿತಿಯ ವರದಿಯ ನಂತರ ನಾವು ಮುಂದುವರೆಯುತ್ತೇವೆ. ಎಲ್ಲಾ ಔಪಚಾರಿಕತೆಗಳನ್ನು ಪೂರೈಸಿದನಂತರ ನಾವು ಅದನ್ನು ವಿಧಾನಸಭೆಯಲ್ಲಿ ಮಂಡಿಸುತ್ತೇವೆ ಎಂದರು.
#WATCH उत्तराखंड के मुख्यमंत्री पुष्कर सिंह धामी ने कहा, “लंबे समय से हमें इस ड्राफ्ट का इंतजार था, आज हमें ड्राफ्ट मिल गया है। हमने उत्तराखंड की जनता से वादा किया था कि नई सरकार के गठन के बाद हम समान नागरिक संहिता के लिए कानून बनाएंगे। इस ड्राफ्ट का परीक्षण करने के बाद जो भी… https://t.co/da7N5VJzAV pic.twitter.com/vnLVihpzO5
— ANI_HindiNews (@AHindinews) February 2, 2024
ಫೆಬ್ರವರಿ ೫ ರಂದು ವಿಶೇಷ ಅಧಿವೇಶನ !
ನಾಳೆ, ಫೆಬ್ರವರಿ ೩ ರಂದು ನಡೆಯುವ ಸಚಿವಸಂಪುಟದ ಸಭೆಯಲ್ಲಿ ಕರಡುಪ್ರತಿ ಮಂಡಿಸಲಾಗುವುದು. ಸಚಿವಸಂಪುಟ ಸಮಿತಿ ಒಪ್ಪಿಗೆ ನೀಡಿದ ನಂತರ ಅದನ್ನು ವಿಧಾನಸಭೆಯಲ್ಲಿ ಮಂಡಿಸಲಾಗುವುದು. ಇದಕ್ಕಾಗಿ ಫೆಬ್ರವರಿ ೫ ರಿಂದ ಸದನದ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದರು.
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ