‘ಹಿಂದೂಗಳೇ ನಿಮ್ಮನ್ನು ಬಿಡುವುದಿಲ’ ಎಂದು ಬೆದರಿಕೆ

ಧಾರವಾಡ – ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿ ಲೋಕೂರು ಗ್ರಾಮದಿಂದ ತರಕಾರಿ ಮಾರಲು ಬಂದಿದ್ದ ರೈತ ಈರಪ್ಪ ರುದ್ರಪ್ಪ ಉದಿಕೇರಿ ಇವರ ಮೇಲೆ ೫-೬ ಮುಸ್ಲಿಂ ವ್ಯಾಪಾರಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಾಯಾಳು ಈರಪ್ಪ ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈರಪ್ಪ ಪ್ರತಿನಿತ್ಯ ಇಲ್ಲಿಗೆ ಬಂದು ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಫೆಬ್ರವರಿ ೩ ರಂದು ಎಂದಿನಂತೆ ತರಕಾರಿ ಮಾರಲು ಹೋದಾಗ ಈ ವ್ಯಾಪರಿಗಳು ಅನಾವಶ್ಯಕ ವಾದ ಮಾಡಿ ದಾಳಿ ನಡೆಸಿದ್ದಾರೆ. ‘ಹಿಂದೂಗಳೇ ನಿಮ್ಮನ್ನು ಬಿಡುವುದಿಲ್ಲ’ ಎಂದು ಹೇಳುತ್ತಾ ಹಲ್ಲೆ ನಡೆಸಿದ್ದಾರೆ.
ಧಾರವಾಡ: ಹಿಂದೂ ಎಂಬ ಕಾರಣಕ್ಕೆ ತರಕಾರಿ ಮಾರುವುದಕ್ಕೆ ಬಂದ ರೈತನ ಮೇಲೆ ಹಲ್ಲೆ#dharwad #assault #hindu #Muslimshttps://t.co/H7Hx8hQcAV
— TV9 Kannada (@tv9kannada) February 3, 2024
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಕೇರಳ: ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ