
ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾದ ಸಮುದ್ರ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಡಿಯಲ್ಲಿ ೨೩ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿ ಅವರ ೨ ದೊಡ್ಡ ದೋಣಿಗಳನ್ನೂ ಜಪ್ತಿ ಮಾಡಲಾಗಿದೆ.
ಸಂಪಾದಕೀಯ ನಿಲುವುಹೀಗೆ ಇನ್ನೆಷ್ಟು ದಿನ ನಡೆಯುವುದು ? ’ಕೇಂದ್ರ ಸರಕಾರವು ಈ ವಿಷಯದ ಬಗ್ಗೆ ಗಂಭೀರವಾಗಿ ಏಕೆ ಯೋಚಿಸುತ್ತಿಲ್ಲ’ ಎಂಬ ಪ್ರಶ್ನೆ ಉದ್ಭವಿಸಿದೆ. ಭಾರತೀಯ ಸಮುದ್ರ ಗಡಿಯ ಬಗ್ಗೆ ಭಾರತೀಯ ಮೀನುಗಾರರಿಗೆ ಅರಿವು ಮೂಡಿಸಲು ಸರಕಾರವು ಪ್ರಯತ್ನಿಸಬೇಕು ಮತ್ತು ಅದನ್ನು ಉಲ್ಲಂಘಿಸಬಾರದು ! |
US-IRAN Peace Deal : ಅಮೆರಿಕ-ಇರಾನ್ ಯುದ್ಧ ಅಂತ್ಯ!
ಬಾಂಗ್ಲಾದೇಶದ ಶಿವಗಂಜ್ ಉಪಜಿಲ್ಲೆಯ ಹೆಸರು ಬದಲಾಯಿಸಿ ‘ಮಹಾಸ್ಥಾನ’ ಆಗಲಿದೆ !
ಬಂಗಾಳ ಸೌರಶಕ್ತಿ ಹಗರಣದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ನಗರಾಧ್ಯಕ್ಷನನ್ನು ಕೇರಳದಿಂದ ಬಂಧನ : Bengal Solar Scam
ತಲೆಮರೆಸಿಕೊಂಡಿದ್ದ ಆರೋಪಿ ತೌಫಿಕ್ ಬಂಧನ : Ayush Malik Conversion
ಈಗ ಯುನೈಟೆಡ್ ಕಿಂಗ್ಡಮ್ ಕೂಡ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಯ ಮೇಲೆ ನಿರ್ಬಂಧ ಹೇರಿದೆ!
ಜನಸಂಖ್ಯೆ ಮತ್ತು ವಲಸೆ ಮೇಲಿನ ನಿರ್ಬಂಧ ವಿಧಿಸುವ ಪ್ರಸ್ತಾಪವನ್ನು ಬಹುಮತದಿಂದ ತಿರಸ್ಕರಿಸಿದ ಸ್ವಿಸ್ ನಾಗರಿಕರು!