ನಿತೇಶ್ ರಾಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಆಸಿಫ್ ಶೇಖ್ ಇವರ ಹೇಳಿಕೆಕ್ಷಮೆ ಕೇಳದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಬೆದರಿಕೆ |

ನಾಸಿಕ್ – ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ಮಾಲೆಗಾಂವ್ಅನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿದ್ದರು. ಈ ವಿಚಾರದಲ್ಲಿ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಎನ್ಸಿಪಿ ಮಾಜಿ ಶಾಸಕ ಆಸಿಫ್ ಶೇಖ್ ಅವರು ಶಾಸಕ ನಿತೇಶ್ ರಾಣೆ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. ಈ ವಿಚಾರದಲ್ಲಿ ‘ರಾಣೆ ಮಾಲೆಗಾಂವ್ಕರ್ ಮತ್ತು ಮುಸ್ಲಿಂ ಬಾಂಧವರ ಕ್ಷಮೆ ಕೇಳಬೇಕು. ಕೇಳದಿದ್ದರೆ ಮಾಲೆಗಾಂವ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿಯೂ ಬೆದರಿಕೆ ಹಾಕಿದ್ದಾರೆ. (ಯಾರು ಕ್ಷಮೆ ಕೇಳಬೇಕು ? ಯಾರು ಗಲಭೆ ಸೃಷ್ಟಿಸುತ್ತಾರೆ, ಸಾರ್ವಜನಿಕ ಆಸ್ತಿ ಹಾನಿ ಮಾಡುವವರು ನಿಜವಾಗಿ ಕ್ಷಮೆ ಕೇಳಬೇಕು ! – ಸಂಪಾದಕರು) ಇಲ್ಲಿನ 300 ಕೋಟಿ ರೂಪಾಯಿ ವಿದ್ಯುತ್ ಕಳ್ಳತನ ಪ್ರಕರಣದಲ್ಲಿ ಶಾಸಕ ನಿತೇಶ್ ರಾಣೆ ಅವರು ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಸಂಪಾದಕರ ನಿಲುವು* ಯಾರ ಮೇಲೆ ಗಲಭೆ ಪ್ರಕರಣ ದಾಖಲಾಗುತ್ತದೆಯೋ, ಅಂತಹವರಿಗೆ ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂದು ಹೇಳಲು ಏನು ಅಧಿಕಾರ ? |
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court