ನಿತೇಶ್ ರಾಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಆಸಿಫ್ ಶೇಖ್ ಇವರ ಹೇಳಿಕೆಕ್ಷಮೆ ಕೇಳದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಬೆದರಿಕೆ |

ನಾಸಿಕ್ – ಬಿಜೆಪಿ ಶಾಸಕ ನಿತೇಶ್ ರಾಣೆ ಅವರು ಮಾಲೆಗಾಂವ್ಅನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿದ್ದರು. ಈ ವಿಚಾರದಲ್ಲಿ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಎನ್ಸಿಪಿ ಮಾಜಿ ಶಾಸಕ ಆಸಿಫ್ ಶೇಖ್ ಅವರು ಶಾಸಕ ನಿತೇಶ್ ರಾಣೆ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. ಈ ವಿಚಾರದಲ್ಲಿ ‘ರಾಣೆ ಮಾಲೆಗಾಂವ್ಕರ್ ಮತ್ತು ಮುಸ್ಲಿಂ ಬಾಂಧವರ ಕ್ಷಮೆ ಕೇಳಬೇಕು. ಕೇಳದಿದ್ದರೆ ಮಾಲೆಗಾಂವ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿಯೂ ಬೆದರಿಕೆ ಹಾಕಿದ್ದಾರೆ. (ಯಾರು ಕ್ಷಮೆ ಕೇಳಬೇಕು ? ಯಾರು ಗಲಭೆ ಸೃಷ್ಟಿಸುತ್ತಾರೆ, ಸಾರ್ವಜನಿಕ ಆಸ್ತಿ ಹಾನಿ ಮಾಡುವವರು ನಿಜವಾಗಿ ಕ್ಷಮೆ ಕೇಳಬೇಕು ! – ಸಂಪಾದಕರು) ಇಲ್ಲಿನ 300 ಕೋಟಿ ರೂಪಾಯಿ ವಿದ್ಯುತ್ ಕಳ್ಳತನ ಪ್ರಕರಣದಲ್ಲಿ ಶಾಸಕ ನಿತೇಶ್ ರಾಣೆ ಅವರು ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಸಂಪಾದಕರ ನಿಲುವು* ಯಾರ ಮೇಲೆ ಗಲಭೆ ಪ್ರಕರಣ ದಾಖಲಾಗುತ್ತದೆಯೋ, ಅಂತಹವರಿಗೆ ‘ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ’ ಎಂದು ಹೇಳಲು ಏನು ಅಧಿಕಾರ ? |
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ
ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಅವರಿಗೆ ಪೊಲೀಸರಿಂದ ರಾಯಚೂರು ಜಿಲ್ಲಾ ಪ್ರವೇಶ ನಿಷೇಧ
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!