
ಮಂಗಳೂರು – ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನಲ್ಲಿ ೩ ಹಸುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಫೆಬ್ರವರಿ ೪ ರಂದು ಮಧ್ಯಾಹ್ನ ೧.೩೦ ಗಂಟೆಗೆ ಹಸುವಿನ ಕೊಟ್ಟಿಗೆಯ ಬಾಗಿಲು ಸದ್ದು ಕೇಳಿದಾಗ ಸತೀಶ ಯಡ್ತರೆ ಇವರು ಕೊಟ್ಟಿಗೆಯಲ್ಲಿ ೪-೫ ಜನರ ಗುಂಪನ್ನು ನೋಡಿದ್ದಾರೆ. ಸತೀಶನನ್ನು ನೋಡಿದ ಕಳ್ಳರು ಕತ್ತಿ ತೋರಿಸಿ ಬೆದರಿಸಿದ್ದಾರೆ. ಸತೀಶ ಜೀವಭಯದಿಂದ ಮನೆಯೊಳಗೆ ಕುಳಿತರು. ಬೆಳಗ್ಗೆ ಎದ್ದ ತಕ್ಷಣ ಕೊಟ್ಟಿಗೆಯಲ್ಲಿದ್ದ ೫ ಹಸುಗಳ ಪೈಕಿ ಒಂದು ೧೨ ಸಾವಿರ ರೂಪಾಯಿಯ ಹಸು ಕಳ್ಳತನವಾಗಿರುವುದು ಕಂಡು ಬಂತು. ಹಾಗೆಯೇ ಅವರ ಮನೆಯ ಹತ್ತಿರ ಸಂಬಂಧಿಕರಾಗಿರುವ ಭರತ ಇವರ ಹಟ್ಟಿಯಲ್ಲಿದ್ದ ೧೫ ಹಸುವಿನಲ್ಲಿ ೨೮ ಸಾವಿರದ ೨ ಹಸು ಕಳ್ಳತನವಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂಪಾದಕರ ನಿಲುವು* ಗೋವುಗಳನ್ನು ಕದಿಯುವುದು, ಕೊಲ್ಲುವುದು ಅಥವಾ ಕಳ್ಳಸಾಗಾಣಿಕೆ ಮಾಡುವವರು ಯಾರು ಎಂಬುದು ಜಗತ್ತಿಗೆ ತಿಳಿದಿದೆ. ’ಹಿಂದೂಗಳಿಗೆ ಗೋವು ತಾಯಿ ಇದ್ದಂತೆ, ಅವರು ಅಂತಹ ಕೃತ್ಯವನ್ನು ಎಂದಿಗೂ ಮಾಡುವುದಿಲ್ಲ’ ಎಂಬುದನ್ನು ಗಮನಿಸಬೇಕು ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ