
ಮಂಗಳೂರು – ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನಲ್ಲಿ ೩ ಹಸುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಫೆಬ್ರವರಿ ೪ ರಂದು ಮಧ್ಯಾಹ್ನ ೧.೩೦ ಗಂಟೆಗೆ ಹಸುವಿನ ಕೊಟ್ಟಿಗೆಯ ಬಾಗಿಲು ಸದ್ದು ಕೇಳಿದಾಗ ಸತೀಶ ಯಡ್ತರೆ ಇವರು ಕೊಟ್ಟಿಗೆಯಲ್ಲಿ ೪-೫ ಜನರ ಗುಂಪನ್ನು ನೋಡಿದ್ದಾರೆ. ಸತೀಶನನ್ನು ನೋಡಿದ ಕಳ್ಳರು ಕತ್ತಿ ತೋರಿಸಿ ಬೆದರಿಸಿದ್ದಾರೆ. ಸತೀಶ ಜೀವಭಯದಿಂದ ಮನೆಯೊಳಗೆ ಕುಳಿತರು. ಬೆಳಗ್ಗೆ ಎದ್ದ ತಕ್ಷಣ ಕೊಟ್ಟಿಗೆಯಲ್ಲಿದ್ದ ೫ ಹಸುಗಳ ಪೈಕಿ ಒಂದು ೧೨ ಸಾವಿರ ರೂಪಾಯಿಯ ಹಸು ಕಳ್ಳತನವಾಗಿರುವುದು ಕಂಡು ಬಂತು. ಹಾಗೆಯೇ ಅವರ ಮನೆಯ ಹತ್ತಿರ ಸಂಬಂಧಿಕರಾಗಿರುವ ಭರತ ಇವರ ಹಟ್ಟಿಯಲ್ಲಿದ್ದ ೧೫ ಹಸುವಿನಲ್ಲಿ ೨೮ ಸಾವಿರದ ೨ ಹಸು ಕಳ್ಳತನವಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂಪಾದಕರ ನಿಲುವು* ಗೋವುಗಳನ್ನು ಕದಿಯುವುದು, ಕೊಲ್ಲುವುದು ಅಥವಾ ಕಳ್ಳಸಾಗಾಣಿಕೆ ಮಾಡುವವರು ಯಾರು ಎಂಬುದು ಜಗತ್ತಿಗೆ ತಿಳಿದಿದೆ. ’ಹಿಂದೂಗಳಿಗೆ ಗೋವು ತಾಯಿ ಇದ್ದಂತೆ, ಅವರು ಅಂತಹ ಕೃತ್ಯವನ್ನು ಎಂದಿಗೂ ಮಾಡುವುದಿಲ್ಲ’ ಎಂಬುದನ್ನು ಗಮನಿಸಬೇಕು ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ