ಶಿವಲಿಂಗವೂ ಪತ್ತೆ

ಬೆಂಗಳೂರು – ರಾಯಚೂರು ಜಿಲ್ಲೆಯ ಗ್ರಾಮವೊಂದರಲ್ಲಿ ಕೃಷ್ಣಾನದಿಯ ಆಳದಲ್ಲಿ ಭಗವಾನ ವಿಷ್ಣುವಿನ ಪುರಾತನ ವಿಗ್ರಹ ಸಿಕ್ಕಿದೆ. ಈ ವಿಗ್ರಹದ ಪ್ರಭಾವಳಿಯಲ್ಲಿ ನಾಲ್ಕೂ ಕಡೆ ದಶಾವತಾರಗಳನ್ನು ಕೆತ್ತಲಾಗಿದೆ. ಈ ವಿಗ್ರಹದ ಜೊತೆ ಒಂದು ಶಿವಲಿಂಗವೂ ಸಿಕ್ಕಿದೆ. ಈ ಎರಡೂ ೧ ಸಾವಿರ ವರ್ಷಗಳಷ್ಟು ಹಳೆಯದಿರಬಹುದೆಂದು ಹೇಳಲಾಗಿದೆ. ಸಿಕ್ಕಿರುವ ವಿಷ್ಣುವಿನ ವಿಗ್ರಹವು ಅಯೋಧ್ಯೆಯಲ್ಲಿರುವ ಶ್ರೀರಾಮಲಲ್ಲಾನ ವಿಗ್ರಹವನ್ನು ಹೋಲುತ್ತದೆ. ವಿಷ್ಣುವಿನ ವಿಗ್ರಹ ಮತ್ತು ಶಿವಲಿಂಗವನ್ನು ಈಗ ಭಾರತೀಯ ಪುರಾತತ್ವ ಇಲಾಖೆಯ ವಶಕ್ಕೆ ಕೊಡಲಾಗಿದೆ.
‘ನದಿಯಲ್ಲಿ ಸಿಕ್ಕ ವಿಗ್ರಹ ಹಿಂದೆ ದೇವಸ್ಥಾನದ ಗರ್ಭಗುಡಿಯಲ್ಲಿ ಇರಬೇಕಿತ್ತು. ಅದನ್ನು ಇಸ್ಲಾಮಿಕ್ ಆಕ್ರಮಣಕಾರರಿಂದ ರಕ್ಷಿಸಲು ನದಿಯಲ್ಲಿ ಮುಳುಗಿಸಿರಬೇಕು.’ – ಪ್ರಾಧ್ಯಾಪಕಿ ಡಾ. ಪದ್ಮಜಾ ದೇಸಾಯಿ, ರಾಯಚೂರು ವಿಶ್ವವಿದ್ಯಾಲಯ.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ