
ನವ ದೆಹಲಿ : ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಸುಮಾರು 1 ಸಾವಿರದ 643 ಕಿಮೀ ಬೇಲಿ ಹಾಕಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಜನರು ಮ್ಯಾನ್ಮಾರ್ ನಿಂದ ಭಾರತಕ್ಕೆ ನುಸುಳುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೇ ಗಸ್ತು ತಿರುಗಲು ಪ್ರತ್ಯೇಕ ಟ್ರ್ಯಾಕ್ ಮಾಡಲಾಗುವುದು. ಪ್ರಸ್ತುತ ಮಣಿಪುರದ ಮೋರೆಹದಿಂದ 10 ಕಿ.ಮೀ. ಉದ್ದದ ಬೇಲಿ ಹಾಕಲಾಗಿದೆ.
Advisory for Indian nationals traveling to or based in #Rakhine State, Myanmar@MEAIndia pic.twitter.com/ObPzcv2Obn
— India in Myanmar (@IndiainMyanmar) February 6, 2024
ಸಂಪಾದಕೀಯ ನಿಲುವುಈಗಾಗಲೇ ಮ್ಯಾನ್ಮಾರ್ ನಿಂದ ನುಸುಳಿರುವ ರೊಹಿಂಗ್ಯಾಗಳನ್ನು ಬೇಗನೆ ದೇಶದಿಂದ ಹೊರಹಾಕಲು ಸರಕಾರ ಪ್ರಯತ್ನಿಸಬೇಕು ಎಂದು ಜನರಿಗೆ ಅನಿಸುತ್ತದೆ ! |
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ