
ನವ ದೆಹಲಿ : ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಸುಮಾರು 1 ಸಾವಿರದ 643 ಕಿಮೀ ಬೇಲಿ ಹಾಕಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಜನರು ಮ್ಯಾನ್ಮಾರ್ ನಿಂದ ಭಾರತಕ್ಕೆ ನುಸುಳುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೇ ಗಸ್ತು ತಿರುಗಲು ಪ್ರತ್ಯೇಕ ಟ್ರ್ಯಾಕ್ ಮಾಡಲಾಗುವುದು. ಪ್ರಸ್ತುತ ಮಣಿಪುರದ ಮೋರೆಹದಿಂದ 10 ಕಿ.ಮೀ. ಉದ್ದದ ಬೇಲಿ ಹಾಕಲಾಗಿದೆ.
Advisory for Indian nationals traveling to or based in #Rakhine State, Myanmar@MEAIndia pic.twitter.com/ObPzcv2Obn
— India in Myanmar (@IndiainMyanmar) February 6, 2024
ಸಂಪಾದಕೀಯ ನಿಲುವುಈಗಾಗಲೇ ಮ್ಯಾನ್ಮಾರ್ ನಿಂದ ನುಸುಳಿರುವ ರೊಹಿಂಗ್ಯಾಗಳನ್ನು ಬೇಗನೆ ದೇಶದಿಂದ ಹೊರಹಾಕಲು ಸರಕಾರ ಪ್ರಯತ್ನಿಸಬೇಕು ಎಂದು ಜನರಿಗೆ ಅನಿಸುತ್ತದೆ ! |
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!