
ನವ ದೆಹಲಿ : ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಸುಮಾರು 1 ಸಾವಿರದ 643 ಕಿಮೀ ಬೇಲಿ ಹಾಕಲು ಕೇಂದ್ರ ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಜನರು ಮ್ಯಾನ್ಮಾರ್ ನಿಂದ ಭಾರತಕ್ಕೆ ನುಸುಳುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೇ ಗಸ್ತು ತಿರುಗಲು ಪ್ರತ್ಯೇಕ ಟ್ರ್ಯಾಕ್ ಮಾಡಲಾಗುವುದು. ಪ್ರಸ್ತುತ ಮಣಿಪುರದ ಮೋರೆಹದಿಂದ 10 ಕಿ.ಮೀ. ಉದ್ದದ ಬೇಲಿ ಹಾಕಲಾಗಿದೆ.
Advisory for Indian nationals traveling to or based in #Rakhine State, Myanmar@MEAIndia pic.twitter.com/ObPzcv2Obn
— India in Myanmar (@IndiainMyanmar) February 6, 2024
ಸಂಪಾದಕೀಯ ನಿಲುವುಈಗಾಗಲೇ ಮ್ಯಾನ್ಮಾರ್ ನಿಂದ ನುಸುಳಿರುವ ರೊಹಿಂಗ್ಯಾಗಳನ್ನು ಬೇಗನೆ ದೇಶದಿಂದ ಹೊರಹಾಕಲು ಸರಕಾರ ಪ್ರಯತ್ನಿಸಬೇಕು ಎಂದು ಜನರಿಗೆ ಅನಿಸುತ್ತದೆ ! |
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ