ಹಿಂದೂ ಕಾರ್ಮಿಕನಿಗೆ ಗಾಯ

ಶ್ರೀನಗರ (ಜಮ್ಮು ಕಾಶ್ಮೀರ) – ಇಲ್ಲಿ ಶಲ್ಲಾ ಕಾದಲ್ ಪ್ರದೇಶದಲ್ಲಿ ಫೆಬ್ರವರಿ 7 ರಂದು ಸಂಜೆ ಜಿಹಾದಿ ಭಯೋತ್ಪಾದಕರು ಪಂಜಾಬ್ನ ಅಮೃತಪಾಲ್ ಸಿಂಗ್ ಎಂಬ ಕಾರ್ಮಿಕನನ್ನು ಹತ್ಯೆ ಮಾಡಿದ್ದಾರೆ. ಮತ್ತು ರೋಹಿತ್ ಹೆಸರಿನ ಇನ್ನೊಬ್ಬ ಕಾರ್ಮಿಕನು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾನೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2024 ರಲ್ಲಿ ಉಗ್ರರು ರಾಜ್ಯದ ಹೊರಗಿನ ನಾಗರಿಕರ ಮೇಲೆ ದಾಳಿ ನಡೆಸಿದ ಮೊದಲ ಘಟನೆ ಇದಾಗಿದೆ.
ಸಂಪಾದಕೀಯ ನಿಲುವುಕಾಶ್ಮೀರ ಹಿಂದೂ ಮತ್ತು ಸಿಖ್ಕರಿಗೆ ಇನ್ನೂ ಅಸುರಕ್ಷಿತ ಅನಿಸುವುದು ನಾಚಿಕೆಗೇಡಿನ ಸಂಗತಿ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ