
ಸೊಲ್ಲಾಪುರ – ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿಯವರು ಸೋಲ್ಲಾಪುರದ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾಧಕ ಶ್ರೀ. ಹೀರಾಲಾಲ್ ತಿವಾರಿ ಅವರು ಶಂಕರಾಚಾರ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
कांची कामकोटी पीठाचे जगद्गुरु शंकराचार्य पूज्यश्री शंकर विजयेंद्र सरस्वती स्वामी यांचे साेलापूर येथे सनातन संस्थेच्या साधकांनी घेतले आशीर्वाद ! 🙏 pic.twitter.com/lVcvd33FcY
— Sanatan Sanstha (@SanatanSanstha) February 5, 2024
ಈ ಸಂದರ್ಭದಲ್ಲಿ ಶಂಕರಾಚಾರ್ಯರು ಸನಾತನ ಸಂಸ್ಥೆಯ ಸಂಸ್ಥಾಪಕ ಡಾ. ಸಚ್ಚಿದಾನಂದ ಪರಬ್ರಹ್ಮ ಜಯಂತ ಆಠವಲೆಯವರ ಬಗ್ಗೆ ವಿಚಾರಿಸಿದರು. “ನಿಮ್ಮ ಸಾಧಕರು ಹಿಂದೂ ಧರ್ಮದ ಕಾರ್ಯವನ್ನು ಮಾಡುತ್ತಿದ್ದಾರೆ” ಎಂದು ಪ್ರೀತಿಯಿಂದ ಹೇಳಿದರು ಮತ್ತು ಅವರ ಸೇವಕರಿಗೆ “ಸನಾತನ ಸಂಸ್ಥೆಯ ಸಂಪರ್ಕದಲ್ಲಿರಿ” ಎಂದು ಹೇಳಿ ಆಶೀರ್ವದಿಸಿದರು. ಕಂಚಿ ಕಾಮಕೋಟಿಯ ಮಠವು ೨ ಸಾವಿರದ ೫೦೦ ವರ್ಷಗಳಿಗಿಂತಲೂ ಪುರಾತನದ್ದಾಗಿದ್ದು, ಜಗದ್ಗುರು ಶಂಕರಾಚಾರ್ಯರು ಕಳೆದ ೨ ವರ್ಷಗಳಿಂದ ಧರ್ಮಪ್ರಚಾರ ನಡೆಸುತ್ತಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ