
ನವ ದೆಹಲಿ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರು ಲೋಕಸಭೆಯಲ್ಲಿ ಶ್ವೇತಪತ್ರವನ್ನು ಮಂಡಿಸಿದ್ದು, ಇಂದು ಫೆಬ್ರವರಿ 9 ರಂದು ಚರ್ಚೆ ನಡೆಯಲಿದೆ. ಈ ಶ್ವೇತಪತ್ರವು 2014 ರ ಮೊದಲು ಮತ್ತು ನಂತರದ ಭಾರತೀಯ ಆರ್ಥಿಕತೆಯ ಏರಿಳಿತಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ.
ಶ್ವೇತಪತ್ರ ಎಂದರೇನು ?
ಶ್ವೇತಪತ್ರವು ಸಾಮಾನ್ಯವಾಗಿ ನೀತಿಯ ಕುರಿತು ಮನವಿ ಅಥವಾ ಪ್ರಮುಖ ವಿಷಯದ ಬಗ್ಗೆ ಮಾಹಿತಿಯ ಪ್ರಸ್ತುತಿಯ ರೂಪವನ್ನು ತೆಗೆದುಕೊಳ್ಳುತ್ತದೆ. ಶ್ವೇತಪತ್ರವು ಬ್ರಿಟಿಷ್ ಸಂಸದೀಯ ಆಡಳಿತ ವ್ಯವಸ್ಥೆಯಿಂದ ನಿರ್ಮಾಣವಾಗಿದೆ.
#ParliamentBudgetSession | On the eighth day of the Budget Session, the Lok Sabha will take up a discussion of the ‘White Paper on Indian economy’, which was on Thursday presented by Finance Minister #NirmalaSitharaman.https://t.co/e2W4YHKQOY
— The Hindu (@the_hindu) February 9, 2024
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ