
ನವ ದೆಹಲಿ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರು ಲೋಕಸಭೆಯಲ್ಲಿ ಶ್ವೇತಪತ್ರವನ್ನು ಮಂಡಿಸಿದ್ದು, ಇಂದು ಫೆಬ್ರವರಿ 9 ರಂದು ಚರ್ಚೆ ನಡೆಯಲಿದೆ. ಈ ಶ್ವೇತಪತ್ರವು 2014 ರ ಮೊದಲು ಮತ್ತು ನಂತರದ ಭಾರತೀಯ ಆರ್ಥಿಕತೆಯ ಏರಿಳಿತಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ.
ಶ್ವೇತಪತ್ರ ಎಂದರೇನು ?
ಶ್ವೇತಪತ್ರವು ಸಾಮಾನ್ಯವಾಗಿ ನೀತಿಯ ಕುರಿತು ಮನವಿ ಅಥವಾ ಪ್ರಮುಖ ವಿಷಯದ ಬಗ್ಗೆ ಮಾಹಿತಿಯ ಪ್ರಸ್ತುತಿಯ ರೂಪವನ್ನು ತೆಗೆದುಕೊಳ್ಳುತ್ತದೆ. ಶ್ವೇತಪತ್ರವು ಬ್ರಿಟಿಷ್ ಸಂಸದೀಯ ಆಡಳಿತ ವ್ಯವಸ್ಥೆಯಿಂದ ನಿರ್ಮಾಣವಾಗಿದೆ.
#ParliamentBudgetSession | On the eighth day of the Budget Session, the Lok Sabha will take up a discussion of the ‘White Paper on Indian economy’, which was on Thursday presented by Finance Minister #NirmalaSitharaman.https://t.co/e2W4YHKQOY
— The Hindu (@the_hindu) February 9, 2024
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್