
ನವ ದೆಹಲಿ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರು ಲೋಕಸಭೆಯಲ್ಲಿ ಶ್ವೇತಪತ್ರವನ್ನು ಮಂಡಿಸಿದ್ದು, ಇಂದು ಫೆಬ್ರವರಿ 9 ರಂದು ಚರ್ಚೆ ನಡೆಯಲಿದೆ. ಈ ಶ್ವೇತಪತ್ರವು 2014 ರ ಮೊದಲು ಮತ್ತು ನಂತರದ ಭಾರತೀಯ ಆರ್ಥಿಕತೆಯ ಏರಿಳಿತಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ.
ಶ್ವೇತಪತ್ರ ಎಂದರೇನು ?
ಶ್ವೇತಪತ್ರವು ಸಾಮಾನ್ಯವಾಗಿ ನೀತಿಯ ಕುರಿತು ಮನವಿ ಅಥವಾ ಪ್ರಮುಖ ವಿಷಯದ ಬಗ್ಗೆ ಮಾಹಿತಿಯ ಪ್ರಸ್ತುತಿಯ ರೂಪವನ್ನು ತೆಗೆದುಕೊಳ್ಳುತ್ತದೆ. ಶ್ವೇತಪತ್ರವು ಬ್ರಿಟಿಷ್ ಸಂಸದೀಯ ಆಡಳಿತ ವ್ಯವಸ್ಥೆಯಿಂದ ನಿರ್ಮಾಣವಾಗಿದೆ.
#ParliamentBudgetSession | On the eighth day of the Budget Session, the Lok Sabha will take up a discussion of the ‘White Paper on Indian economy’, which was on Thursday presented by Finance Minister #NirmalaSitharaman.https://t.co/e2W4YHKQOY
— The Hindu (@the_hindu) February 9, 2024
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!