
ಬೆಳ್ತಂಗಡಿ – ಇಲ್ಲಿನ ಭಾಜಪದ ಸಂಸದ ಹರೀಶ ಪೂಂಜ ಅವರು ಫೆಬ್ರವರಿ ೮, ೨೦೨೪ ರಂದು ಒಂದು ‘ಪೋಸ್ಟ“ ಅನ್ನು ಪ್ರಸಾರ ಮಾಡಿದ್ದಾರೆ. ಇದರಲ್ಲಿ ಈ ಆರ್ಥಿಕ ವರ್ಷದಲ್ಲಿ ಹಿಂದೂಗಳು ಪಾವತಿಸುವ ತೆರಿಗೆ ಹಣವನ್ನು ಹಿಂದೂಗಳ ಅಭಿವೃದ್ಧಿಗಾಗಿ ಉಪಯೋಗಿಸಬೇಕು. ಹಿಂದೂಗಳು ಕಟ್ಟುವ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಹೋಗುತ್ತದೆ. ಇದು ಹಿಂದೂಗಳ ಮೇಲಿನ ಅನ್ಯಾಯವಾಗಿದೆ. ತೆರಿಗೆ ಹಿಂದೂಗಳದ್ದೆ ಇದೆ, ಹಾಗಾಗಿ ಅದರ ಮೇಲಿನ ಅಧಿಕಾರ ಕೂಡ ಹಿಂದೂಗಳದ್ದೇ ಇರುವುದು ಅವಶ್ಯಕವಾಗಿದೆ ಎಂದು ಹೇಳಿದರು.
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ