ರಾಜಾಸ್ಥಾನದ ಶಿಕ್ಷಣ ಸಚಿವ ಮದನ ದಿಲಾವರ ಇವರಿಂದ ಎಚ್ಚರಿಕೆ !

ಜೈಪುರ (ರಾಜಸ್ಥಾನ) – ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಅನುಸರಿಸಬೇಕು. ಶಾಲಾ ಸಮವಸ್ತ್ರವನ್ನು ಬಿಟ್ಟು ಬೇರೆ ಯಾವುದೇ ಬಟ್ಟೆಗಳನ್ನು ಧರಿಸಿ ಬರುವುದು ಅಶಿಸ್ತು ಆಗಿದೆ. ಒಬ್ಬ ವಿದ್ಯಾರ್ಥಿ ಹನುಮಂತನ ವೇಷ ಧರಿಸಿ ಬಂದರೆ ಹೇಗಾಗಬಹುದು ? ಆದ್ದರಿಂದ ಶಾಲೆಯಲ್ಲಿ ಎಲ್ಲರೂ ಸಮವಸ್ತ್ರದ ನಿಯಮಗಳನ್ನು ಪಾಲಿಸಬೇಕು, ಇದು ನಮ್ಮ ವಿನಂತಿಯಾಗಿದೆ. ಯಾರು ಸಮವಸ್ತ್ರದ ನಿಯಮ ಪಾಲಿಸುವುದಿಲ್ಲ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಎಂದು ರಾಜಾಸ್ಥಾನದ ಶಿಕ್ಷಣ ಸಚಿವ ಮದನ ದಿಲಾವರರವರು ಪತ್ರಿಕಾಗೋಷ್ಟಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
VIDEO | Here’s what Rajasthan Education Minister Madan Dilawar (@madandilawar) said about dress code in government schools.
“Wearing anything apart from the prescribed dress code is indiscipline. If we get complain that someone has come with face covered or with a ‘ghunghat’…… pic.twitter.com/iLbZOUR0R6
— Press Trust of India (@PTI_News) February 10, 2024
ಕಳೆದ ವಾರ ರಾಜಸ್ಥಾನದ ಒಂದು ಶಾಲೆಯಲ್ಲಿ ಮುಸಲ್ಮಾನ್ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ಬಂದಿದ್ದರಿಂದ ವಿವಾದವಾಗಿತ್ತು. ಆನಂತರ ಮದನ ದಿಲಾವರ ಅವರು ಈ ರೀತಿ ಸಮವಸ್ತ್ರದ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಎಂದು ಎಚ್ಚರಿಕೆ ನೀಡಿದ್ದರು.
ಸಂಪಾದಕೀಯ ನಿಲುವುಹೀಗೆ ಎಚ್ಚರಿಕೆ ಏಕೆ ಕೊಡಬೇಕಾಗುತ್ತದೆ ? ವಿದ್ಯಾರ್ಥಿಗಳ ಪಾಲಕರಿಗೆ ಇದು ತಿಳಿಯುವುದಿಲ್ಲವೇ ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!