
ದಾವಣಗೆರೆ – ಕಾಂಗ್ರೆಸ್ಸಿನ ಶಾಸಕ ಡಿ.ಕೆ .ಸುರೇಶ್ ಮತ್ತು ಸಂಸದ ವಿನಯ ಕುಲಕರ್ಣಿ ಈ ಇಬ್ಬರು ನಾಯಕರು ಮತ್ತೊಮ್ಮೆ ವಿಭಜನೆಯ ಕುರಿತು ಹೇಳಿಕೆ ನೀಡುವ ಪ್ರಯತ್ನ ಮಾಡಿದ್ದಾರೆ. ನಾನು ಪ್ರಧಾನಮಂತ್ರಿ ಮೋದಿಯವರಿಗೆ, ಇಬ್ಬರು ದೇಶದ್ರೋಹಿಗಳಾಗಿರುವವರು. ಅವರು ರಾಷ್ಟ್ರವನ್ನು ವಿಭಜನೆ ಮಾಡುವ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರಿಗೆ ಗುಂಡು ಹಾರಿಸಿ ಕೊಲ್ಲುವ ಕಾನೂನು ರೂಪಿಸಬೇಕು ಎಂದು ಆಗ್ರಹಿಸುತ್ತೇನೆ, ಎಂದು ಭಾಜಪದ ಮುಖಂಡ ಕೆ.ಎಸ್. ಈಶ್ವರಪ್ಪ ಇವರು ಹೇಳಿಕೆ ನೀಡಿದರು.
‘ಡಿಕೆ ಸುರೇಶ್, ವಿನಯ್ ಕುಲಕರ್ಣಿ ದೇಶದ್ರೋಹಿಗಳು, ಪ್ರಧಾನಿ ನರೇಂದ್ರ ಮೋದಿ ದೇಶದ್ರೋಹಿಗಳನ್ನು ಗುಂಡಿಕ್ಕುವ ಕಾನೂನು ತರಬೇಕು’ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.@ikseshwarappa @DKSureshINC @vinaykulkarniJH @narendramodi #KSEshwarappa #DKSuresh #BJP #Congress #newsfirstlive #Newsfirstkannada pic.twitter.com/qu39Tiwuyr
— NewsFirst Kannada (@NewsFirstKan) February 9, 2024
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ