ದೇಶದ್ರೋಹಿ ಕಾಂಗ್ರೆಸ್ ನಾಯಕರನ್ನು ಕೊಲ್ಲುವ ಕಾನೂನು ರೂಪಿಸಿ !- ಭಾಜಪದ ಹಿರಿಯ ಮುಖಂಡ ಈಶ್ವರಪ್ಪ ಅವರ ಬೇಡಿಕೆ

ದಾವಣಗೆರೆ – ಕಾಂಗ್ರೆಸ್ಸಿನ ಶಾಸಕ ಡಿ.ಕೆ .ಸುರೇಶ್ ಮತ್ತು ಸಂಸದ ವಿನಯ ಕುಲಕರ್ಣಿ ಈ ಇಬ್ಬರು ನಾಯಕರು ಮತ್ತೊಮ್ಮೆ ವಿಭಜನೆಯ ಕುರಿತು ಹೇಳಿಕೆ ನೀಡುವ ಪ್ರಯತ್ನ ಮಾಡಿದ್ದಾರೆ. ನಾನು ಪ್ರಧಾನಮಂತ್ರಿ ಮೋದಿಯವರಿಗೆ, ಇಬ್ಬರು ದೇಶದ್ರೋಹಿಗಳಾಗಿರುವವರು. ಅವರು ರಾಷ್ಟ್ರವನ್ನು ವಿಭಜನೆ ಮಾಡುವ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರಿಗೆ ಗುಂಡು ಹಾರಿಸಿ ಕೊಲ್ಲುವ ಕಾನೂನು ರೂಪಿಸಬೇಕು ಎಂದು ಆಗ್ರಹಿಸುತ್ತೇನೆ, ಎಂದು ಭಾಜಪದ ಮುಖಂಡ ಕೆ.ಎಸ್. ಈಶ್ವರಪ್ಪ ಇವರು ಹೇಳಿಕೆ ನೀಡಿದರು.