ಅಯೋಧ್ಯೆ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಸಕರು ಮತ್ತು ಸಚಿವರೊಂದಿಗೆ ಇಲ್ಲಿನ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮಲಲ್ಲಾನ ದರ್ಶನ ಪಡೆದರು. ಎಲ್ಲ ಶಾಸಕರು ಮತ್ತು ಸಚಿವರು ಬೆಳಗ್ಗೆ 9 ಗಂಟೆಗೆ ಲಕ್ಷ್ಮಣಪುರಿಯಿಂದ ಬಸ್ಸಿನಲ್ಲಿ ಅಯೋಧ್ಯೆಗೆ ತೆರಳುತ್ತಿದ್ದರು. ಅಯೋಧ್ಯೆ ತಲುಪಿದ ಅವರನ್ನು ಸ್ವಾಗತಿಸಲಾಯಿತು.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಉತ್ತರ ಪ್ರದೇಶ > ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಮಂತ್ರಿಗಳೊಂದಿಗೆ ಶ್ರೀ ರಾಮಲಲ್ಲಾನ ದರ್ಶನ ಪಡೆದರು !
ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಮಂತ್ರಿಗಳೊಂದಿಗೆ ಶ್ರೀ ರಾಮಲಲ್ಲಾನ ದರ್ಶನ ಪಡೆದರು !
ಸಂಬಂಧಿತ ಲೇಖನಗಳು
- ಚಿಕ್ಕಮಗಳೂರಿನಲ್ಲಿ ಬಜರಂಗದಳದ ಮಾಜಿ ಪದಾಧಿಕಾರಿಗೆ ಗಡಿಪಾರು ಆದೇಶ !
- Loksabha Elections 2024 : ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕಾಗಿ ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು !
- ಮಾನೇಸರ (ಹರಿಯಾಣ)ದಲ್ಲಿ 400 ವರ್ಷಗಳಷ್ಟು ಪ್ರಾಚೀನ ವಿಷ್ಣು ಮತ್ತು ಲಕ್ಷ್ಮಿ ದೇವಿಯ ವಿಗ್ರಹಗಳು ಪತ್ತೆ !
- Gyanvapi Case : ಜ್ಞಾನವಾಪಿ ಸಮೀಕ್ಷೆಯ ನಿರ್ಣಯ ನೀಡಿದ ನ್ಯಾಯಾಧೀಶರಿಗೆ ಮತ್ತೆ ಬೆದರಿಕೆ !
- ಹಿಂದೂ ಯುವತಿಯನ್ನು ಪ್ರೀತಿಯ ಬಲೆಗೆ ಸಿಲುಕಿಸುವ ಯತ್ನ ನಡೆಸಿದ್ದ ಮುಸಲ್ಮಾನನ ಹತ್ಯೆಗೈದ ಪತಿ
- ರಾಜ್ಯದಲ್ಲಿ ಸಾವಿರಾರು ಮಹಿಳೆಯರ ಲೈಂಗಿಕ ಅತ್ಯಾಚಾರದ ವಿಡಿಯೋಗಳ ಪ್ರಸಾರ !