ಶಿಲ್ಪಿ ಅರುಣ್ ಯೋಗಿರಾಜ್ ಬೆಳ್ಳಿ ಸುತ್ತಿಗೆ ಮತ್ತು ಚಿನ್ನದ ಉಳಿ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ !

ಇದರಿಂದಲೇ ಶ್ರೀ ರಾಮಲಲ್ಲಾ ಮೂರ್ತಿಯ ಕಣ್ಣುಗಳು ಕೆತ್ತಿದ್ದರು !

ಬೆಂಗಳೂರು – ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ರಾಮಲಲ್ಲಾನ ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಉಳಿ ಮತ್ತು ಸುತ್ತಿಗೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬೆಳ್ಳಿಯ ಸುತ್ತಿಗೆ ಮತ್ತು ಚಿನ್ನದ ಉಳಿ ಇಂದ ನಾನು ಶ್ರೀ ರಾಮಲಲ್ಲಾನ ದಿವ್ಯ ಕಣ್ಣುಗಳನ್ನು ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಪ್ರತಿಯೊಬ್ಬರೂ ಇದರ ಬಗ್ಗೆ ತಿಳಿದಿರಬೇಕು; ಆದ್ದರಿಂದ ಪೋಸ್ಟ್ ಮಾಡಲಾಗಿದೆ ಎಂದು ಹೇಳಿದರು.