ಇದರಿಂದಲೇ ಶ್ರೀ ರಾಮಲಲ್ಲಾ ಮೂರ್ತಿಯ ಕಣ್ಣುಗಳು ಕೆತ್ತಿದ್ದರು !

ಬೆಂಗಳೂರು – ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ರಾಮಲಲ್ಲಾನ ವಿಗ್ರಹವನ್ನು ರಚಿಸಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಉಳಿ ಮತ್ತು ಸುತ್ತಿಗೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬೆಳ್ಳಿಯ ಸುತ್ತಿಗೆ ಮತ್ತು ಚಿನ್ನದ ಉಳಿ ಇಂದ ನಾನು ಶ್ರೀ ರಾಮಲಲ್ಲಾನ ದಿವ್ಯ ಕಣ್ಣುಗಳನ್ನು ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಪ್ರತಿಯೊಬ್ಬರೂ ಇದರ ಬಗ್ಗೆ ತಿಳಿದಿರಬೇಕು; ಆದ್ದರಿಂದ ಪೋಸ್ಟ್ ಮಾಡಲಾಗಿದೆ ಎಂದು ಹೇಳಿದರು.
Thought of sharing this Silver hammer with the golden chisel using which I carved the divine eyes (Netronmilana )of Ram lalla, Ayodhya pic.twitter.com/95HNiU5mVV
— Arun Yogiraj (@yogiraj_arun) February 10, 2024
Sculptor Arun Yogiraj shares a photo of the silver hammer and golden chisel which he used to carve the divine eyes of Shri Ram Lalla’s murthy !#AyodhyaRamTemple #ShriRamBhajan @yogiraj_arun #Ayodhya #PranPratishthaRamMandir pic.twitter.com/lUGy7BWclz
— Sanatan Prabhat (@SanatanPrabhat) February 11, 2024
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ