ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಅವರ ಘೋಷಣೆ !

ಡೆಹರಾಡೂನ (ಉತ್ತರಾಖಂಡ) – ಹಲ್ದ್ವಾನಿಯ ಬನಭೂಲಪುರದಲ್ಲಿ ಕಾನೂನುಬಾಹಿರ ಕಟ್ಟಡವನ್ನು ಕೆಡವಲಾಗಿದೆ. ಅದೇ ಸ್ಥಳದಲ್ಲಿ ಪೋಲೀಸ್ ಠಾಣೆಯನ್ನು ಕಟ್ಟಲಾಗುವುದು. ದೇವಭೂಮಿಯ ಶಾಂತತೆಯೊಂದಿಗೆ ಆಟವಾಡುವ ಯಾರನ್ನೂ ಬಿಡುವುದಿಲ್ಲ, ಇದು ನಮ್ಮ ಸರಕಾರದಿಂದ ಭ್ರಷ್ಟ ಮತ್ತು ಗಲಭೆಕೋರರಿಗೆ ಸ್ಪಷ್ಟ ಸಂದೇಶವಾಗಿದೆ. ಉತ್ತರಾಖಂಡದಲ್ಲಿ ಇಂತಹ ವಂಚಕರಿಗೆ ಜಾಗವಿಲ್ಲ, ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಮತಾಂಧ ಮುಸ್ಲೀಂರಿಗೆ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಇಲ್ಲಿ ಅತಿಕ್ರಮಣ ತೆರವಿಗೆ ಮತಾಂಧರು ಗಲಭೆ ನಡೆಸಿದ್ದರು. ಇದರಲ್ಲಿ ೫ ಜನರು ಸಾವನ್ನಪ್ಪಿದ್ದು, ೧೦೦ ಕ್ಕೂ ಹೆಚ್ಚು ಪೋಲೀಸರು ಗಾಯಗೊಂಡಿದ್ದರು.
🛑 #Uttarakhand Chief Minister Pushkar Singh Dhami’s announcement
👉 A Police Station will be built at the site where the encroachment was demolished in #Haldwani#HaldwaniViolence #HaldwaniEncroachment #UttarakhandPolice pic.twitter.com/yLo0gCmWt2
— Sanatan Prabhat (@SanatanPrabhat) February 12, 2024
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!